ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಅನಿಸಿಕೆ -
ವರದಿಗಾರರು : ಚೇತನ್ ರಾಜ್ ಟಿ ಎಸ್ | ಸ್ಥಳ : ಹುಣಸೂರ್ | ದಿನಾಂಕ : 10-12-2025

ಅನಿಸಿಕೆ -

ಸರ್ಕಾರಿ ಕಛೇರಿ ಗಳಲ್ಲಿ ಭ್ರಷ್ಟಾಚಾರ ತಡೆಗಟ್ಟುವಿಕೆ ಕುರಿತಾಗಿ ಸರ್ಕಾರಿ ಕಛೇರಿಯ ಆಯಾ ಜಿಲ್ಲಾಧಿಕಾರಿಗಳವರ ಹಂತದಲ್ಲೂ ಕ್ಯೂ ಆರ್ ಕೋಡ್ ಗಳನ್ನು ಅಳವಡಿಸಬೇಕು ಎಂಬುದು ನನ್ನ ಆಶಯ.

ಏಕೆಂದರೆ ಸರ್ಕಾರಿ ಸೇವೆಸಲ್ಲಿಸುವ ,ಕಛೇರಿಗಳಲ್ಲಿ ಅಲೆಸುವಿಕೆ ಹಾಗೂ ಹಣದ ಬೇಡಿಕೆ ಬಗ್ಗೆ ಅಧಿಕಾರಿಗಳ ವರ್ತನೆಗೆ ಸಂಬಂಧಿಸಿದಂತೆ ನೇರವಾಗಿ ಕ್ಯೂ ಆರ್ ಕೋಡ್ ಮುಖಾಂತರ ಜಿಲ್ಲಾಧಿಕಾರಿಯವರಿಗೆ ಪೂರಕ ಧಾಖಲೆಗಳ ಮುಖಾಂತರ ಆನ್ಲೈನ್ ನಲ್ಲಿ ದೂರುಗಳನ್ನು ದಾಖಲಿಸುಸುವಂತಹ ಪರಿಣಾಮಕಾರಿ ಯೋಜನೆಯನ್ನು ಕರ್ನಾಟಕ ರಾಜ್ಯ ದ ಮಾನ್ಯ ಮುಖ್ಯಮಂತ್ರಿಗಳು ಜಾರಿಗೆ ತಂದರೆ ,ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದಂತಾಗುತ್ತದೆಲ್ಲದೆ, ಸರ್ಕಾರಿ ಕಛೇರಿ ಗಳಲ್ಲಿ ಪಾರದರ್ಶಕ ವ್ಯವಸ್ಥೆ ಜಾರಿಗೆ ತರುವಲ್ಲಿ ಸಹಕಾರಿ ಆಗುತ್ತೆ ಎಂಬುದು ನನ್ನ ಅನಿಸಿಕೆ.

ಸರ್ಕಾರಿ ಕಛೇರಿಗಳಲ್ಲಿ ಅಲೆದಾಡಿದರೂ ಕೆಲಸವಾಗದೇ ಇರುವ ಕೋಟ್ಯಂತರ ಜನರಿಗೆ ಇದು ಉಪಯೋಗ ಆಗಲಿದ್ದು ಇದರಿಂದ ಸರ್ಕಾರದ ಆಡಳಿತಕ್ಕೆ ಘನತೆ ,,ಗೌರವ ತಂದುಕೊಡುತ್ತದೆ. ಭ್ರಷ್ಟಾಚಾರ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಭ್ರಷ್ಟಾಚಾರ ಮುಕ್ತ ವ್ಯವಸ್ಥೆ ಯಿಂದ ಪ್ರತಿಯೊಬ್ಬ ನಾಗರೀಕನ ಅಭಿವೃದ್ಧಿ ಆಗುವಲ್ಲಿ ಎರಡು ಮಾತಿಲ್ಲ. ರಾಜ್ಯವು ಅಭಿವೃದ್ಧಿ ಹೊಂದುವ ನಿಟ್ಟಿನಲ್ಲಿಎರಡು ಮಾತಿಲ್ಲ ಈ ರೀತಿ ಹೊಸ ವ್ಯವಸ್ಥೆಯೊಂದಿಗೆ ಭ್ರಷ್ಟಾಚಾರ ವಿರುದ್ದ ಸಾರ್ವಜನಿಕರೇ ಹೋರಾಟ ಮಾಡಲು ಒಂದು ಸುಗಮ ವೇದಿಕೆ ಸಿಗಲಿದೆ.

ಇದರಿಂದ ಸರ್ಕಾರಿ ಅಧಿಕಾರಿಗಳ ದರ್ಪಕ್ಜೆ ಕಡಿವಾಣಬಿದ್ದು ಅಧಿಕಾರಿಗಳು ಇದರಿಂದ ಸಾರ್ವಜನಿಕರಿಗೆ ಸುಗಮವಾಗಿ ಸರ್ಕಾರಿ ಕೆಲಸವನ್ನು ಮಾಡಿಕೊಡುವುದರ ಮೂಲಕವಾದರೂ ಆಡಳಿತ ವ್ಯವಸ್ಥೆ ಸ್ವಚ್ಛ ವಾಗುತ್ತದೆ

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+