ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಬಿಗ್‌ ಬಾಸ್‌ ಸ್ಪರ್ಧಿಗಳಾದ ಐಶ್ವರ್ಯ ಸಿಂಧೋಗಿ ಮತ್ತು ಶಿಶಿರ್‌ ಶಾಸ್ತ್ರಿ ರೋಮ್ಯಾನ್ಸ್ ವಿಡಿಯೋ ವೈರಲ್ ...
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 26-03-2026

ಬಿಗ್‌ ಬಾಸ್‌ ಸ್ಪರ್ಧಿಗಳಾದ ಐಶ್ವರ್ಯ ಸಿಂಧೋಗಿ ಮತ್ತು ಶಿಶಿರ್‌ ಶಾಸ್ತ್ರಿ ರೋಮ್ಯಾನ್ಸ್ ವಿಡಿಯೋ ವೈರಲ್ ...

ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರ ಸ್ಪರ್ಧಿಗಳಾದ ಐಶ್ವರ್ಯ ಸಿಂಧೋಗಿ ಮತ್ತು ಶಿಶಿರ್‌ ಶಾಸ್ತ್ರಿ, ನದಿ ತೀರದಲ್ಲಿ ರೋಮ್ಯಾಂಟಿಕ್ ಡ್ಯಾನ್ಸ್ ಮಾಡುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. ಈ ಹಿಂದೆ ತಮ್ಮಿಬ್ಬರ ನಡುವೆ ಏನೂ ಇಲ್ಲ ಎಂದಿದ್ದ ಈ ಜೋಡಿ, ಈಗ ಮದುವೆಯ ಬಗ್ಗೆ ಪರೋಕ್ಷ ಸುಳಿವು ನೀಡಿದೆ. ಬಿಗ್‌ಬಾಸ್‌ ಮನೆಯಲ್ಲಿ ಲವ್‌, ರೊಮಾನ್ಸ್‌ ಅಲ್ಲಿಂದ ಹೊರಕ್ಕೆ ಬರುತ್ತಿದ್ದಂತೆಯೇ ಕಿತ್ತಾಟ, ನಾನ್ಯಾರೋ ನೀನ್ಯಾರೋ ಎಂದುಕೊಳ್ಳುವುದೆಲ್ಲ ಸರ್ವೇ ಸಾಮಾನ್ಯ. ಇದು ಎಲ್ಲಾ ಭಾಷೆಗಳ ಬಿಗ್‌ಬಾಸ್‌ನಲ್ಲಿ ಕೇಳಿ ಬರುವುದೇ. ಆದರೆ ಹಾಗೆ ಮಾಡದೇ ʼಬಿಗ್‌ ಬಾಸ್‌ ಕನ್ನಡ ಸೀಸನ್‌ 11 ರಿಂದ ಹೊರಕ್ಕೆ ಬಂದ ಮೇಲೂ ಅದೇ ರೀತಿ ಫ್ರೆಂಡ್‌ಷಿಪ್‌ ಉಳಿಸಿಕೊಂಡವರು ಐಶ್ವರ್ಯ ಸಿಂಧೋಗಿ ಮತ್ತು ಶಿಶಿರ್‌ ಶಾಸ್ತ್ರ. ಈ ಜೋಡಿ ಹೊರಗಡೆ ಸಾಕಷ್ಟು ಬಾರಿ ಕಾಣಿಸಿಕೊಂಡಿದ್ದರಿಂದ, ಜೊತೆಗೆ ಒಟ್ಟಾಗಿ ಧರ್ಮಸ್ಥಳಕ್ಕೂ ಹೋಗಿ ಬಂದಿದ್ದರಿಂದ ಇವರಿಬ್ಬರ ಬಾಂಡಿಂಗ್‌ ಬೇರೆಯದ್ದೇ ಹೇಳುತ್ತಿದೆ ಎಂದು ಸಕತ್‌ ಚರ್ಚೆಯಾಗಿತ್ತು. ಇವರಿಬ್ಬರೂ ನಿಜ ಜೀವನದಲ್ಲಿ ಒಂದಾಗಲಿ, ಮದುವೆಯಾಗಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದರು. ಅದೇ ರೀತಿ, ಇವರಿಬ್ಬರ ಸ್ನೇಹ ಈಗಲೂ ಗಟ್ಟಿಯಾಗುತ್ತಲೇ ಸಾಗಿದೆ.ಇದೀಗ ಇವರಿಬ್ಬರೂ ನದಿ ತೀರದಲ್ಲಿ ಮೈಚಳಿ ಬಿಟ್ಟು ಭರ್ಜರಿ ರೊಮಾನ್ಸ್​ ಮಾಡಿದ್ದಾರೆ. ಸಾಗರಿಯೇ, ಸಾಗರಿಯೇ ಹಾಡಿಗೆ ಇಬ್ಬರೂ ಸಕತ್​ ಸ್ಟೆಪ್​ ಹಾಕಿದ್ದು ಇವರಿಬ್ಬರ ಕೆಮೆಸ್ಟ್ರಿಗೆ ಫ್ಯಾನ್ಸ್​ ಫಿದಾ ಆಗಿದ್ದು, ಬೇಗ ಗುಡ್​ನ್ಯೂಸ್​ ಕೊಡಿ ಎಂದು ಕೇಳುತಿದ್ದಾರೆ .

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1092+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4140+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4181+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4238+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4340+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4388+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4420+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4464+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4512+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4525+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4599+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4659+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6879+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6942+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6993+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7049+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7210+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7238+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7368+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7549+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9752+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9917+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9978+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10149+