ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

  ಎಂಗೇಜ್ ಮೆಂಟ್ ಆಯ್ತು: ತಕ್ಷಣವೇ ಮದುವೆ ಮಾಡಬೇಡಿ ! ನಟಿ ಅನುಪಮಾ ಗೌಡ
ವರದಿಗಾರರು : Shobha jagadish | ಸ್ಥಳ : ಬೆಂಗಳೂರು | ದಿನಾಂಕ : 23-03-2026

ಎಂಗೇಜ್ ಮೆಂಟ್ ಆಯ್ತು: ತಕ್ಷಣವೇ ಮದುವೆ ಮಾಡಬೇಡಿ ! ನಟಿ ಅನುಪಮಾ ಗೌಡ

ಬೆಂಗಳೂರು: ನಿರೂಪಕಿ ಅನುಪಮಾ ಗೌಡ ಅವರು ಬಹುಕಾಲದ ಗೆಳೆಯ ರಾಘವ್‌ ಅನು ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗಿದೆ. ಈ ಕುರಿತು ಹರಿದಾಡುತ್ತಿದ್ದ ಎಲ್ಲಾ ಗಾಸಿಪ್‌ಗಳಿಗೆ ಸ್ವತಃ ಅನುಪಮಾ ಅವರೇ ಈಗ ತೆರೆ ಎಳೆದಿದ್ದಾರೆ. ಒಂದು ಸೀಕ್ರೆಟ್‌ನ ಶೇರ್‌ ಮಾಡಬೇಕಿತ್ತು. ಹಾಗಾಗಿ, ಈ ವಿಡಿಯೋವನ್ನ ಮಾಡ್ತಾ ಇದ್ದೀನಿ. ಸಾಮಾನ್ಯವಾಗಿ ನಾನು ರಿಯಾಕ್ಟ್‌ ಮಾಡಲ್ಲ. ಬೆಳಗ್ಗೆಯಿಂದಲೂ ಶೂಟಿಂಗ್‌ ಸೆಟ್‌ನಲ್ಲೂ ಎಲ್ಲರೂ ಕಂಗ್ರ್ಯಾಜುಲೇಷನ್ಸ್‌ ಹೇಳೋಕೆ ಶುರು ಮಾಡಿದ್ದಾರೆ. ಒಂದೆರಡು ದಿನದಿಂದ ಒಂದಷ್ಟು ಜನ ಮೆಸೇಜ್‌ನಲ್ಲೂ ಕಂಗ್ರ್ಯಾಜುಲೇಷನ್ಸ್‌ ಹೇಳ್ತಾ ಇದ್ದಾರೆ. ಏನು ಅಂತಂದರೆ, ಎರಡು ದಿನದ ಹಿಂದೆ ನನ್ನ ಎಂಗೇಜ್‌ಮೆಂಟ್‌ ಆಯ್ತು. ನನ್ನ ಬೆಸ್ಟ್‌ಫ್ರೆಂಡ್‌ ರಾಘವ್‌ ಅವರ ಜೊತೆಗೆ. ಅನ್‌ಫಾರ್ಚುನೇಟ್ಲಿ ನಮ್ಮ ಎಂಗೇಜ್‌ಮೆಂಟ್‌ಗೆ ನಾವು ಅಟೆಂಡ್‌ ಮಾಡೋಕಾಗಲಿಲ್ಲ. ಯಾಕೆಂದರೆ, ನಮಗೆ ಯಾರೂ ಕೂಡ ಇನ್ಪಾರ್ಮ್‌ ಮಾಡಲಿಲ್ಲ ನಮ್ಮ ಎಂಗೇಜ್‌ಮೆಂಟ್‌ ಅಂತ ಎಂದು ಇನ್ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಒಂದಷ್ಟು ಸೋಶಿಯಲ್‌ ಮೀಡಿಯಾ ಪೇಜ್‌ಗಳಲ್ಲಿ ನನ್ನ ಬರ್ತ್‌ಡೇಗೆ ಅಂತ ಪೋಸ್ಟ್‌ ಮಾಡಿದ್ದ ಫೋಟೋಗಳನ್ನ ತಗೊಂಡು ಇವರಿಬ್ಬರದ್ದು ಎಂಗೇಜ್‌ಮೆಂಟ್‌ ಆಯ್ತು. ಅನುಪಮಾ ಬಾಯ್‌ಫ್ರೆಂಡ್‌ ಹಾ ಇವರು? ಅನುಶ್ರೀ ಅವರ ಮದುವೆಯಾಯ್ತು, ಈಗ ಅನುಪಮಾ ಎಂಗೇಜ್‌ಮೆಂಟ್‌ ಆಗಿದೆ ಅಂತ ಪೋಸ್ಟ್‌ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಗಿ ಉತ್ತರಿಸಿದ್ದಾರೆ .

ಆದರೆ, ನನಗೆ ಬೇಜಾರಾಗಿದ್ದು ಏನಂತಂದರೆ, ಇಷ್ಟೆಲ್ಲಾ ಇರ್ಬೇಕಾದರೆ ಅಂದರೆ, AI ಎಲ್ಲಾ ಇರ್ಬೇಕಾದರೆ, ನಾವು ಇಷ್ಟೆಲ್ಲಾ ಮುಂದುವರೆದಿರಬೇಕಾದರೆ, ಅಟ್‌ಲೀಸ್ಟ್‌ ಒಂದೊಳ್ಳೆ ಫೋಟೋವನ್ನ ಕ್ರಿಯೇಟ್‌ ಮಾಡಿ, ರಿಂಗ್‌ ಹಾಕೋ ತರಹ ಫೋಟೋವನ್ನ ಎಡಿಟ್‌ ಮಾಡಿ, ನಮಗೆ ಕಂಗ್ರ್ಯಾಜುಲೇಷನ್ಸ್‌ ಅಂತ ವಿಷಸ್‌ ಕಳಿಸಿದ್ರೆ ನಮಗೆ ಇನ್ನೂ ಖುಷಿಯಾಗುತ್ತಿತ್ತು. ಆದರೆ, ಇನ್ನೂ ಟೈಮ್‌ ಇದೆ ಎಂದು ಕೌಂಟರ್‌ ನೀಡಿದ್ದಾರೆ ಅನುಪಮಾ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1092+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4140+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4181+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4238+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4340+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4388+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4420+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4464+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4512+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4525+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4599+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4659+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6879+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6942+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6993+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7049+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7210+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7238+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7368+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7549+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9752+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9917+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9978+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10149+