ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ರಸ್ತೆ ಅಭಿವೃದ್ಧಿ ವಿಫಲ: ದೊಡ್ಡಿಂದುವಾಡಿ–ಸಿಂಗನಲ್ಲೂರು ರೈತರಿಂದ ಭಿಕ್ಷೆ ಚಳುವಳಿ
ವರದಿಗಾರರು : ನಾ.ಅಶ್ವಥ್ ಕುಮಾರ್, | ಸ್ಥಳ : ಚಾಮರಾಜನಗರ | ದಿನಾಂಕ : 25-11-2025

ರಸ್ತೆ ಅಭಿವೃದ್ಧಿ ವಿಫಲ: ದೊಡ್ಡಿಂದುವಾಡಿ–ಸಿಂಗನಲ್ಲೂರು ರೈತರಿಂದ ಭಿಕ್ಷೆ ಚಳುವಳಿ

ಚಾಮರಾಜನಗರ: ಗ್ರಾಮೀಣ ಭಾಗ ಹಾಗೂ ಗುಂಡಾಲ್ ಜಲಾಶಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಾಳಾಗಿದ್ದು, ಹಲವಾರು ಬಾರಿ ಮನವಿ ಮಾಡಿದರೂ ಅಭಿವೃದ್ಧಿ ಪಡಿಸಲು ವಿಫಲವಾದ ಶಾಸಕ ಹಾಗೂ ಸಂಬಂಧಪಟ್ಟ ಇಲಾಖೆ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಮತ್ತು ಸಿಂಗನಲ್ಲೂರು ಶಾಖೆಗಳ ರೈತರು ಭಿಕ್ಷೆ ಎತ್ತುವ ಚಳುವಳಿ ನಡೆಸಿದರು. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಕಾಮಗೆರೆ, ಸಿಂಗನಲ್ಲೂರು ಮತ್ತು ದೊಡ್ಡಿಂದುವಾಡಿ ಪ್ರದೇಶಗಳಲ್ಲಿ ರೈತರು ಬೇಡಿಕೆಯೊಂದಿಗೆ ಮನೆಮನೆಗೆ ತೆರಳಿ ಭಿಕ್ಷೆ ಸಂಗ್ರಹಿಸಿ, ಬಳಿಕ ದೊಡ್ಡಿಂದುವಾಡಿ ಗ್ರಾಮದ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಸ್ಥಳಕ್ಕೆ ಲೋಕೋಪಯೋಗಿ ಇಲಾಖೆಯ ಎಇಇ ಪುರುಷೋತ್ತಮ್, ಎಇ ಸುರೇಂದ್ರ, ಜಿಲ್ಲಾ ಪಂಚಾಯಿತಿ ಉಪವಿಭಾಗ ಎಇಇ ಕುಮಾರ್, ಇಂಜಿನಿಯರ್ ಮಂಜು, ಕಬಿನಿ ಇಲಾಖೆಯ ಎಇ ರಾಮಕೃಷ್ಣ ಹಾಗೂ ಪಿಡಿಒ ಮರಿಸ್ವಾಮಿ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಜಿಲ್ಲಾ ರೈತ ಸಂಘದ ಕಾರ್ಯಾಧ್ಯಕ್ಷ ಶೈಲೇಂದ್ರ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಪೆರಿಯಾನಾಯಗಂ, ಮಧುವನಹಳ್ಳಿ ಬಸವರಾಜು, ಅಣಗಳ್ಳಿ ಘಟಕದ ಕೀರ್ತಿ, ಲಾರೆನ್ಸ್, ತಾಲ್ಲೂಕು ಯುವ ಘಟಕ ಅಧ್ಯಕ್ಷ ವಾಸು, ದೊಡ್ಡಿಂದುವಾಡಿ ಘಟಕದ ವಸಂತ ಕುಮಾರ್, ಸುರೇಂದ್ರ, ಮನುಗೌಡ, ರವಿ, ನಾಗೇಂದ್ರ, ಶಿವರಾಮ್, ಗೋವಿಂದರಾಜು, ನಂದೀಶ್, ಅಬ್ದುಲ್ ಖಾದೀರ್, ಸಿಂಗನಲ್ಲೂರು ಘಟಕ ಅಧ್ಯಕ್ಷ ಬೆಟ್ಟೇಗೌಡ, ಆರ್. ಅರುಪದರಾಜ್, ಜಾನ್ ಜೋಸೆಫ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಭಿಕ್ಷೆ ಚಳುವಳಿಯಲ್ಲಿ ರೈತರು ಒಟ್ಟು ₹3,555 ಸಂಗ್ರಹಿಸಿದ್ದು, ಅದರಲ್ಲಿ ಲೋಕೋಪಯೋಗಿ, ನೀರಾವರಿ ಮತ್ತು ಜಿಲ್ಲಾ ಪಂಚಾಯಿತಿ ಇಲಾಖೆಗೆ ತಲಾ ₹1,185 ನೀಡಿ ಸರ್ಕಾರಕ್ಕೆ ಹಿಂತಿರುಗಿಸಲು ಮುಂದಾದರೂ, ಅಧಿಕಾರಿಗಳು ಮೊತ್ತವನ್ನು ಸ್ವೀಕರಿಸಲು ನಿರಾಕರಿಸಿದ ಪ್ರಸಂಗ ನೆಡೆಯಿತು

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+