ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ಶಾಶ್ವತವಾಗಿ  “ಟಿಕ್‌ ಟಿಕ್‌”  ಸದ್ದನ್ನು ನಿಲ್ಲಿಸಲಿದ  HMT”
ವರದಿಗಾರರು : ಮಮತಾ | ಸ್ಥಳ : Bengaluru | ದಿನಾಂಕ : 09-01-2026

ಶಾಶ್ವತವಾಗಿ “ಟಿಕ್‌ ಟಿಕ್‌” ಸದ್ದನ್ನು ನಿಲ್ಲಿಸಲಿದ HMT”

ದಶಕಗಳ ಹಿಂದೆಯೇ ಆತ್ಮನಿರ್ಭರತೆಯ ಕನಸಿನೊಂದಿಗೆ ಆರಂಭವಾಗಿದ್ದ ದೇಶದ ಹೆಮ್ಮೆಯ, ಸರ್ಕಾರಿ ಸ್ವಾಮ್ಯದ ವಾಚ್‌ ತಯಾರಿಕಾ ಕಂಪನಿಯಾದ ಹಿಂದುಸ್ಥಾನ್‌ ಮಷಿನ್‌ ಟೂಲ್ಸ್‌ ಲಿ.(ಎಚ್‌ಎಂಟಿ) ಕೊನೆಗೂ ತನ್ನ ಅಸ್ತಿತ್ವಕ್ಕೆ ತೆರೆ ಎಳೆದುಕೊಳ್ಳಲು ಮುಂದಾಗಿದೆ.

ನೋಂದಣಿ ದಾಖಲೆಗಳಿಂದ ತನ್ನ ವಾಚ್‌ ತಯಾರಿಕಾ ಘಟಕದ ಹೆಸರನ್ನು ರದ್ದುಪಡಿಸುವಂತೆ ಕೋರಿ ಕೇಂದ್ರ ಕಂಪನಿಗಳ ವ್ಯವಹಾರದ ಸಚಿವಾಲಯಕ್ಕೆ ಎಚ್‌ಎಂಟಿ ಪತ್ರ ಬರೆದಿದೆ. ಇದರೊಂದಿಗೆ ಕಂಪನಿ ಪುನರುಜ್ಜೀವನದ ಕನಸಿಗೆ ತೆರೆ ಬಿದ್ದಿದ್ದು, ಇತಿಹಾಸದ ಕೊಂಡಿಯೊಂದು ಕಳಚುವ ಸಮಯ ಸನ್ನಿಹಿತವಾಗಿದೆ.

2016ರ ಜ.6ರಂದು ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು(ಸಿಸಿಇಎ), ಎಚ್‌ಎಂಟಿಯ 3 ಅಂಗಸಂಸ್ಥೆಗಳನ್ನು ಮುಚ್ಚಲು ಅನುಮತಿ ನೀಡಿತ್ತು. ಆ ಬಳಿಕ ಅಗತ್ಯ ಔಪಚಾರಿಕತೆಗಳನ್ನೆಲ್ಲಾ ಪೂರೈಸಿದ್ದು, ಇದೀಗ ಅಂತಿಮವಾಗಿ ವಾಚ್‌ ತಯಾರಿಕೆಗೆ ಮಂಗಳ ಹಾಡಿದೆ. ಕೇಂದ್ರ ಸರ್ಕಾರದ ಹಿಂದಿನ ನಿರ್ಧಾರದ ಹೊರತಾಗಿಯೂ ಅದರ ಪುನರುಜ್ಜೀವನ ಆಸೆ ಇತ್ತಾದರೂ, ಅದಕ್ಕೂ ಇದೀಗ ತೆರೆ ಬಿದ್ದಿದೆ.

ಸಂಸ್ಥೆಯ ಇತಿಹಾಸ: 1961ರಲ್ಲಿ ಸರ್ಕಾರಿ ಒಡೆತನದ ಎಚ್‌ಎಂಟಿ ಲಿ. ಮತ್ತು ಜಪಾನ್‌ನ ಸಿಟಿಜನ್‌ ವಾಚ್‌ ಜಂಟಿಯಾಗಿ 'ಎಚ್‌ಎಂಟಿ ವಾಚ್' ಉತ್ಪಾದನೆಯನ್ನು ಆರಂಭಿಸಿದವು. ಬೆಂಗಳೂರಿನ ಬಳ್ಳಾರಿ ರಸ್ತೆಯಲ್ಲಿ ಮುಖ್ಯ ಕಚೇರಿಯನ್ನು ಹೊಂದಿರುವ ಈ ಸಂಸ್ಥೆ, ಭಾರತದ ಮೊದಲ ಕೈಗಡಿಯಾರ ತಯಾರಕನಾಗಿ ಹೊರಹೊಮ್ಮಿತ್ತು. ಕೈಗೆಟುಕುವ ದರಗಳಲ್ಲಿ ಲಭ್ಯವಿದ್ದ ಈ ವಾಚ್‌ಗಳು ಭಾರತೀಯರ ಅಚ್ಚುಮೆಚ್ಚಾಗಿದ್ದವು. ಎಚ್‌ಎಂಟಿಯ ವಾಚ್‌ಗಳು ಸರಳ ವಿನ್ಯಾಸವನ್ನು ಹೊಂದಿದ್ದವಾದರೂ, ಬಾಳಿಕೆಗೆ ಹೆಸರುವಾಸಿಯಾಗಿದ್ದವು. ಜನತಾ, ಪೈಲಟ್‌, ಕೊಹಿನೂರ್‌ ಎಚ್‌ಎಂಟಿಯ ಪ್ರಮುಖ ಬ್ರ್ಯಾಂಡ್‌ಗಳಾಗಿದ್ದವು. ಇದುವರೆಗೂ 10 ಕೋಟಿಗೂ ಹೆಚ್ಚಿನ ವಾಚುಗಳು ಮಾರಾಟವಾಗಿರುವ ಅಂದಾಜಿದೆ.

ಸಂಸ್ಥೆಯ ಇತಿಹಾಸ: 1961ರಲ್ಲಿ ಸರ್ಕಾರಿ ಒಡೆತನದ ಎಚ್‌ಎಂಟಿ ಲಿ. ಮತ್ತು ಜಪಾನ್‌ನ ಸಿಟಿಜನ್‌ ವಾಚ್‌ ಜಂಟಿಯಾಗಿ 'ಎಚ್‌ಎಂಟಿ ವಾಚ್' ಉತ್ಪಾದನೆಯನ್ನು ಆರಂಭಿಸಿದವು. ಬೆಂಗಳೂರಿನ ಬಳ್ಳಾರಿ ರಸ್ತೆಯಲ್ಲಿ ಮುಖ್ಯ ಕಚೇರಿಯನ್ನು ಹೊಂದಿರುವ ಈ ಸಂಸ್ಥೆ, ಭಾರತದ ಮೊದಲ ಕೈಗಡಿಯಾರ ತಯಾರಕನಾಗಿ ಹೊರಹೊಮ್ಮಿತ್ತು. ಕೈಗೆಟುಕುವ ದರಗಳಲ್ಲಿ ಲಭ್ಯವಿದ್ದ ಈ ವಾಚ್‌ಗಳು ಭಾರತೀಯರ ಅಚ್ಚುಮೆಚ್ಚಾಗಿದ್ದವು. ಎಚ್‌ಎಂಟಿಯ ವಾಚ್‌ಗಳು ಸರಳ ವಿನ್ಯಾಸವನ್ನು ಹೊಂದಿದ್ದವಾದರೂ, ಬಾಳಿಕೆಗೆ ಹೆಸರುವಾಸಿಯಾಗಿದ್ದವು. ಜನತಾ, ಪೈಲಟ್‌, ಕೊಹಿನೂರ್‌ ಎಚ್‌ಎಂಟಿಯ ಪ್ರಮುಖ ಬ್ರ್ಯಾಂಡ್‌ಗಳಾಗಿದ್ದವು. ಇದುವರೆಗೂ 10 ಕೋಟಿಗೂ ಹೆಚ್ಚಿನ ವಾಚುಗಳು ಮಾರಾಟವಾಗಿರುವ ಅಂದಾಜಿದೆ.

ವರ್ಷ ಕಳೆದಂತೆ ಅನೇಕ ವಾಚ್‌ ಕಂಪನಿಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದರಿಂದ 2000ದ ಬಳಿಕ ಎಚ್‌ಎಂಟಿ ಪತನ ಆರಂಭವಾಗಿತ್ತು. ಇದೀಗ ಶಾಶ್ವತವಾಗಿ ತನ್ನ ಟಿಕ್‌ ಟಿಕ್‌ ಸದ್ದನ್ನು ನಿಲ್ಲಿಸಲಿದೆ

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1082+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4130+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4171+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4228+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4330+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4378+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4410+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4454+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4502+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4515+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4589+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4649+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6869+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6932+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6983+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7039+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7200+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7228+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7358+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7539+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9741+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9906+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9967+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10139+