ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಕೈ ಮುಗಿತಿನಿ ಕಿತ್ತಾಡ್ಬೇಡ್ರಪ್ಪೋ....ನಾಯಕದ್ವಯರ  ಕುರ್ಚಿ ಕದನ ಹೈರಾಣಾದ ಕಾಂಗ್ರೆಸ್ ಹೈ ಕಮಾಂಡ್
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 22-12-2025

ಕೈ ಮುಗಿತಿನಿ ಕಿತ್ತಾಡ್ಬೇಡ್ರಪ್ಪೋ....ನಾಯಕದ್ವಯರ ಕುರ್ಚಿ ಕದನ ಹೈರಾಣಾದ ಕಾಂಗ್ರೆಸ್ ಹೈ ಕಮಾಂಡ್

ಕೈ ಮುಗಿತಿನಿ ಕಿತ್ತಾಡ್ಬೇಡ್ರಪ್ಪೋ..

ಅಕ್ಷರಶಃ ಕಾಂಗ್ರೆಸ್ ಹೈ ಕಮಾಂಡ್ ಕರ್ನಾಟಕ ರಾಜ್ಯ ರಾಜಕೀಯದಲ್ಲಿ ನಾಯಕರ ಸಿಎಮ್ ಕುರ್ಚಿ ಕದನ ಬಗೆಹರಿಸಲಾಗದೇ ಹೈರಾಣಾಗಿ ಹೋಗಿದೆ.

ರಾಜ್ಯದಲ್ಲಿ ಸಿಎಮ್ ಕುರ್ಚಿಗಾಗಿ ದಿನೆದಿನೇ ಮಾತಿನ ಚಟುವಟಿಕೆಗಳು ತಾರಕಕ್ಕೇರುತ್ತಿರುವ ಹಿನ್ನಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇದು ರಾಜ್ಯರಾಜಕೀಯದ ಆತಂರಿಕ ಕಿತ್ತಾಟ. ನೀವೇ ಇದನ್ನು ಬಗೆಹರಿಸಿಕೊಳ್ಳಿ ಎಂದಿದ್ದಾರೆ. ಸಿಎಮ್ ಕುರ್ಚಿ ವಿಷಯವಾಗಿ ಕಾಂಗ್ರೆಸ್ ಹೈಕಮಾಂಡ್ ಯಾವುದೇ ಗೊಂದಲ ಸೃಷ್ಠಿಸಿಲ್ಲ ,ಪಕ್ಷ ಯಾರೊಬ್ಬರಿಂದಿಲ್ಲ ಕಾರ್ಯಕರ್ತರೇ ಪಕ್ಷದ ನಿಜವಾದ ಜೀವಾಳ ಎಂದು ನಾಯಕತ್ವಗೊಂದಲಕ್ಜೆ ತೆರೆ ಎಳೆಯಲು ಯತ್ನಿಸಿದ್ದಾರೆ.

ಸಿಎಮ್ ನಾಯಕತ್ವ ವಿಚಾರ ಅದು ರಾಜ್ಯದ ಸ್ಥಳೀಯ ವಿಷಯವಾಗಿದ್ದು. ಇಂತಹ ಸಂಗತಿಗಳನ್ನ ತಂದು ಹೈಕಮಾಂಡ್ ಎದುರು ನಿಲ್ಲಬಾರದು ಎಂದು ಖರ್ಗೆ ಖಾರವಾಗಿ ಉತ್ತರಿಸಿದ್ದಾರೆ.

ಇವೆಲ್ಲ ಬೆಳವಣಿಗೆಗಳ ನಡುವೆಯೂ ರಾಜ್ಯ ಕಾಂಗ್ರೆಸ್ನ ಉಭಯ ನಾಯಕರುಗಳು ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುತ್ತೇವೆ. ಪಕ್ಷದ ವರಿಷ್ಠರ ಭೇಟಿಗಾಗಿ ಕಾತುತ್ತಿದ್ದೇವೆ ಎಂದು ಪನರುಚ್ಚರಿಸಿದ್ದಾರೆ‌. ಇದರಿಂದ ಎಐಸಿಸಿ ಅಧ್ಯಕರ ಹೇಳಿಕೆ ಗೊಂದಲಮಯವಾಗಿ ಕಾಣುತ್ತಿದೆ.

ಬೆಳಗಾವಿ ಅಧಿವೇಶನಲ್ಲಿ ಸಿಎಮ್ ಸಿದ್ಧರಾಮಯ್ಯ ನಾನೇ ಐದು ವರ್ಷ ಮುಖ್ಯಮಂತ್ರಿ ಎಂದು ಗಂಟಾನುಘೋಷವಾಗಿ ಹೇಳಿದ್ದರು‌. ಈ ಹೇಳಿಕೆಗೆ ಪ್ರತ್ಯುತ್ತರವಾಗಿ ಡಿಸಿಎಮ್ ಡಿಕೆ ಶಿವಕುಮಾರ್ ನನ್ನ ಮತ್ತು ಮುಖ್ಯಮಂತ್ರಿಗಳ ನಡುವೆ ಒಂದು ಒಪ್ಪಂದವಿದೆ. ಅದಕ್ಕೆ ಹೈಮಾಂಡ್ ಸಹ ಒಪ್ಪಿದೆ ಎಂದು ಹೇಳಿಕೆ ನೀಡಿದ್ದರು‌. ಆದರೆ ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಉಭಯ ನಾಯಕರಲ್ಲಿ ಗೊಂದಲ ಸೃಷ್ಠಿಸಿದೆ...

ನಾಯಕದ್ವಯರ ಕುರ್ಚಿ ಬಿಸಿ ರಾಜ್ಯದ ಅಭಿವೃದ್ಧಿಯ ವಿಷಯದಲ್ಲೂ ತಟ್ಟಿದೆ. ಇವರಿಗೆ ಸಿಎಮ್ ಆಗಬೇಕು ಅಂತಾನೇ ಜನ ಓಟ್ ಹಾಕಿ ಪಕ್ಷವನ್ನ ಆರಿಸಿ ತಂದಿದ್ದಾರಾ? ಎಂಬಂತ ಮಾತುಗಳು ಸಾರ್ವಜನಿಕ ವಲಯಗಳಲ್ಲಿ ಕೇಳಿಬರುತ್ತಿವೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1092+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4140+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4181+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4238+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4340+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4388+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4420+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4464+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4512+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4525+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4599+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4659+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6879+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6942+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6993+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7049+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7210+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7238+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7368+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7549+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9752+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9917+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9978+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10149+