ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಬೆಳಗಾವಿ ಸುವರ್ಣಸೌಧದಲ್ಲಿ ರಚನಾತ್ಮಕ ಚರ್ಚೆ
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 09-12-2025

ಬೆಳಗಾವಿ ಸುವರ್ಣಸೌಧದಲ್ಲಿ ರಚನಾತ್ಮಕ ಚರ್ಚೆ

ಬೆಳಗಾವಿ ಚಳಿಗಾಲದ ಅಧಿವೇಶನ ಈ ಬಾರಿ ಸರ್ಕಾರ ಮೈಚಳಿ ಬಿಟ್ಟು ಉತ್ತರ ಕರ್ನಾಟಕ ಸರ್ವತೋಮುಖ ಅಭಿವೃದ್ಧಿಯ ಕುರಿತು ಚರ್ಚಿಸಲು ಮೊದಲ ದಿನದಿಂದಲೇ ಚರ್ಚೆಯ ಚಟುವಟಿಕೆಯಲ್ಲಿ ಪ್ರಗತಿ ಕಂಡಿದೆ.

ಇಂದಿನಿಂದ ಸತತ ಐದಾರು ಗಂಟೆಗಳ ಕಾಲ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳಿಗೆ ಪರಿಹಾರ ಹಾಗೂ ಜನರ ನಿರೀಕ್ಷೆಗಳಿಗೆ ಸರ್ಕಾರ ಸ್ಪಂದಿಸಿ ಅದಕ್ಕೆ ಪೂರಕ ಪರಿಹಾರ ಒದಗಿಸುವ ನಿಟ್ಟಿನಲ್ಲಿ ರಚನಾತ್ಮಕ ಕಾರ್ಯಕರೂಪ ಹಣೆದಿದೆ.

ಕೇವಲ ಹತ್ತು ದಿನಗಳ ಕಾಲ ಮಾತ್ರ ನಡೆಯಲಿರುವ ಈ ಅಧಿವೇಶನದ ಸಮಯ ವ್ಯರ್ಥ ಮಾಡದೇ ದಿನದ ಪ್ರತಿ ಗಂಟೆಯೂ ಚರ್ಚೆಗೆ ಮೀಸಲಿಡಲು ನಿರ್ಧರಿಸಲಾಗಿದೆ.

ಈ ಬಾರಿ ಅಧಿವೇಶನದಲ್ಲಿ ಕಲಾಪ ನಡೆಸಲು ಸಲಹಾ ಸಮಿತಿ ಸಭೆಯೂ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ಚರ್ಚೆ ನಡೆಸಲು ಮುಂದಾಗಿದೆ. .ಇದರ ಜೊತೆಗೆ ಸಮಗ್ರ ಕರ್ನಾಟಕ ಕೇಂದ್ರಿತ ವಿಷಯಗಳಿಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

ರಚನಾತ್ಮಕ ಚರ್ಚೆಗಳಲ್ಲಿ ಪ್ರಮುಖವಾಗಿ ಉತ್ತರ ಕರ್ನಾಟಕ ಭಾಗದ ಹಿರಿಯ ಸದಸ್ಯರಿಗೆ ವಿಷಯ ಪ್ರಸ್ತಾಪಿಸಲು ಅನುವು ಮಾಡಿಕೊಡಲಾಗುವುದು. ಒಬ್ಬರು ಪ್ರಸ್ತಾಪಿಸಿದ ವಿಚಾರ ಮತ್ತೊಬ್ಬರು ಅದೇ ವಿಚಾರ ಪ್ರಸ್ತಾಪಿಸದಂತೆ ಎಚ್ಚರಿಕೆ ವಹಿಸಿ , ಹೊಸ ಪ್ರಮುಖ ವಿಪಯ ಪ್ರಸ್ತಾಪಿಸಿದರೆ ಮಾತ್ರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳು ಸಾಧ್ಯ ಆಗ ಮಾತ್ರ ಅದು ರಚನಾತ್ಮಕ ಚರ್ಚೆಯಾಗಿ ರೂಪಗೊಳ್ಳುತ್ತದೆ ಎಂದು ವಿಧಾನಸಭಾಧ್ಯಕ್ಷರಾದ ಯು.ಟಿ ಖಾದರ್ ಹೇಳಿದರು.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+