ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಅಂಧತೆಯಿಂದ ಚಾಮ್ಪಿಯನ್‌ವರೆಗೆ: ಮೈಲಾರಿ ವಗ್ಗರ್ ಸಾಧನೆ
ವರದಿಗಾರರು : ಅಜಯ್ ಚೌಧರಿ | ಸ್ಥಳ : ರಾಯಚೂರು. | ದಿನಾಂಕ : 28-11-2025

ಅಂಧತೆಯಿಂದ ಚಾಮ್ಪಿಯನ್‌ವರೆಗೆ: ಮೈಲಾರಿ ವಗ್ಗರ್ ಸಾಧನೆ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನ ಗೊಡಚಿ ಗ್ರಾಮದ ಮೈಲಾರಿ ವಗ್ಗರ್, ಹುಟ್ಟಿನಿಂದಲೇ ಅಂಧನಾಗಿದ್ದರೂ, ಯೋಗ ಮತ್ತು ಮಲ್ಲಕಂಬದಲ್ಲಿ ಅತ್ಯುತ್ತಮ ಸಾಧನೆ ತೋರಿಸುತ್ತಿದ್ದಾರೆ. ಮೈಲಾರಿ 9ನೇ ತರಗತಿಯಲ್ಲಿ ಓದುತ್ತಿದ್ದಾರೆ. ಅವರು ತಮ್ಮ ಬಾಲ್ಯದಲ್ಲಿ ತಂದೆ ವಿಠಲ್ ಮತ್ತು ತಾಯಿ ರುಕ್ಮವ್ವ ಅವರನ್ನು ಕಳೆದುಕೊಂಡಿದ್ದಾರೆ. ಮಹತ್ವಪೂರ್ಣ ತಿರುವು ಆಗಿದ್ದು, 9ನೇ ವಯಸ್ಸಿನಲ್ಲಿ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಹೊಳೆಆಲೂರಿನ ಜ್ಞಾನ ಸಿಂಧು ಅಂಧ ಮಕ್ಕಳ ವಸತಿ ಶಾಲೆಗೆ ಮೂರನೇ ತರಗತಿಯಲ್ಲಿ ಸೇರಿದಾಗ. ಶಾಲೆಯಲ್ಲಿ ಯೋಗ ಮತ್ತು ಮಲ್ಲಕಂಬವನ್ನು ಕಲಿತ ಮೈಲಾರಿ, 2023 ರ ಮೈಸೂರು ದಸರಾ ಯೋಗ ಸ್ಪರ್ಧೆಯಲ್ಲಿ 10 ವರ್ಷದ ಒಳಗಿನವರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಮುಂದಿನ ವರ್ಷ, 2025 ಸೆಪ್ಟೆಂಬರ್ 13ರಂದು ರಾಜ್ಯಮಟ್ಟದ ಪ್ಯಾರಾ ಒಲಂಪಿಕ್ ನಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಪ್ರಥಮ ಸ್ಥಾನ ತಂದುಕೊಟ್ಟಿದ್ದಾರೆ. ನಂತರ, ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಪ್ಯಾರಾ ಯೋಗ ಒಲಂಪಿಯನ್ ನಲ್ಲಿ ಪಾಲ್ಗೊಂಡಿದ್ದಾರೆ. ಮೈಲಾರಿ ವಿವಿಧ ಉತ್ಸವಗಳಲ್ಲಿ ಸಹ ಯಶಸ್ವಿಯಾಗಿ ಭಾಗವಹಿಸಿದ್ದಾರೆ: 2024 & 2025 ಜಿಲ್ಲಾ ಮಟ್ಟದ ಊಟದ ಸ್ಪರ್ಧೆ – ಪ್ರಥಮ ಸ್ಥಾನ ಜಿಲ್ಲಾ ಮಟ್ಟದ ಬಾಲಭವನ ನಾಟ್ ಯೋಗ – ಪ್ರಥಮ ಸ್ಥಾನ, ನಂತರ ರಾಜ್ಯಮಟ್ಟಕ್ಕೆ ಆಯ್ಕೆ 2025 ನವೆಂಬರ್ 18ರಂದು ಬೆಂಗಳೂರು ಬಾಲಭವನ ಆವರಣದಲ್ಲಿ ನಡೆದ ರಾಜ್ಯಮಟ್ಟದ ಕಲಾ ಶ್ರೀ ಪ್ರಶಸ್ತಿ – ಕಣ್ಣಿದ್ದವರೊಂದಿಗೆ ಸ್ಪರ್ಧೆ ಮಾಡಿ ಪ್ರಶಸ್ತಿ ಪಡೆದಿದ್ದಾರೆ ಮೈಲಾರಿ ಯೋಗ ಮತ್ತು ಮಲ್ಲಕಂಬವನ್ನು ತಮ್ಮ “ಪಂಚಪ್ರಾಣ”ವೆಂದು ಪರಿಗಣಿಸುತ್ತಾರೆ. ಅವರು ಅಂತರಾಷ್ಟ್ರೀಯ, ರಾಷ್ಟ್ರಮಟ್ಟದ ಯೋಗ ಸಮ್ಮೇಳನಗಳು ಮತ್ತು ಅಖಿಲ ಭಾರತ ಸಾಹಿತ್ಯ ಸಮ್ಮೇಳನಗಳಲ್ಲಿ ಭಾಗವಹಿಸಿದ್ದು, 2023 ರ ರಾಷ್ಟ್ರಮಟ್ಟದ ಕಲಾ ಶ್ರೀ ಸಮಾರಂಭದಲ್ಲಿ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದರು. ಅವನ ಈ ಅಮೋಘ ಸಾಧನೆಯನ್ನು ಕರ್ನಾಟಕ ಸರ್ಕಾರದ ಬಾಲಭವನದ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ 28 ರಂದು ಕಲಾ ಶ್ರೀ ಪ್ರಶಸ್ತಿಯಿಂದ ಗೌರವಿಸಲಿದ್ದಾರೆ. ಜ್ಞಾನ ಸಿಂಧು ಶಾಲೆಯ ಆಡಳಿತ ಮಂಡಳಿ ಮತ್ತು ಗ್ರಾಮೀಯ ಗುರುಗಳು ಮೈಲಾರಿ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1102+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4150+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4191+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4248+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4350+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4398+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4430+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4474+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4522+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4535+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4609+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4669+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6889+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6952+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 7003+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7059+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7220+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7248+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7378+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7559+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9762+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9927+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9988+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10159+