ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ–ಕಲೋತ್ಸವ
ವರದಿಗಾರರು : ಮುತ್ತುರಾಜ್ | ಸ್ಥಳ : ಕೊರಟಗೆರೆ | ದಿನಾಂಕ : 28-11-2025

ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ–ಕಲೋತ್ಸವ

ವಿದ್ಯಾರ್ಥಿಗಳ ಪ್ರತಿಭೆ ಹೊರತರುವುದು ಸಮಾಜದ ಜವಾಬ್ದಾರಿ: ತಹಶೀಲ್ದಾರ್ ಮಂಜುನಾಥ್ ಕೊರಟಗೆರೆ: ಪಟ್ಟಣದ ಸರ್ಕಾರಿ ಬಾಲಕಿಯರ ಪೌಢಶಾಲೆಯಲ್ಲಿ ಪ್ರಾಥಮಿಕ ಮತ್ತು ಪೌಢಶಾಲಾ ವಿಭಾಗದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಭಾನುವಾರ ವಿಜೃಂಭಣೆಯಿಂದ ಜರುಗಿತು. ಕಾರ್ಯಕ್ರಮದಲ್ಲಿ ಮುಖ್ಯಾತಿಥಿಗಳಾಗಿ ಭಾಗವಹಿಸಿದ ತಹಶೀಲ್ದಾರ್ ಮಂಜುನಾಥ್ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದೊಂದು ವಿಶಿಷ್ಟ ಪ್ರತಿಭೆ ಅಡಗಿ ಇರುವುದರಿಂದ ಅದನ್ನು ಹೊರತರುವ ಕಾರ್ಯ ಶಿಕ್ಷಕರು ಮತ್ತು ಪೋಷಕರು ಕೈಗೊಳ್ಳಬೇಕು ಎಂದು ಹೇಳಿದರು. “ಯಾವುದೇ ವಿದ್ಯಾರ್ಥಿ ಮಹಾನ್ ವ್ಯಕ್ತಿಯಾಗಿ ಬೆಳೆವುದಕ್ಕೆ ಗುರಿ ಸ್ಪಷ್ಟವಾಗಿರಬೇಕು. ಗುರುಗಳ ಮಾರ್ಗದರ್ಶನದಲ್ಲಿ ಶ್ರಮಿಸುತ್ತಾ ಮುಂದುವರಿದರೆ ಯಶಸ್ಸು ಖಚಿತ. ಗ್ರಾಮೀಣ ಮಕ್ಕಳಲ್ಲೂ ಅಪಾರ ಪ್ರತಿಭೆ ಇದೆ; ಅವರಿಗೆ ಅವಕಾಶ ಮಾತ್ರ ಕಡಿಮೆ,” ಎಂದು ಅಭಿಪ್ರಾಯಪಟ್ಟರು.

ಗೃಹ ಸಚಿವರ ವಿಶೇಷ ಅಧಿಕಾರಿ ನಾಗಣ್ಣ ಮಾತನಾಡಿ, ಮಕ್ಕಳಲ್ಲಿ ಸಂವಿಧಾನದ ಅರಿವು ಬೆಳೆಸುವ ಅಗತ್ಯವನ್ನು ಹೀಗಿ ಹೇಳಿದರು. “ಸಂವಿಧಾನದ ಪ್ರಕಾರ ಎಲ್ಲರೂ ಸಮಾನರು; ಮಕ್ಕಳ ಮನಸ್ಸಿನಲ್ಲಿ ಜಾತಿ–ಧರ್ಮದ ಭೇದಬಾವನೆ ಬೆಳೆಯದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ,” ಎಂದು ಮನದಟ್ಟುಗಾರಿಕೆ ಮಾಡಿದರು. ಕಾರ್ಯಕ್ರಮದಲ್ಲಿ ಪುಟ್ಟಮಕ್ಕಳು ಬಣ್ಣ ಬಣ್ಣದ ವೇಷಧಾರಣೆಗಳಲ್ಲಿ ವಿವಿಧ ಕಲಾ ಪ್ರದರ್ಶನ ನೀಡಿದ್ದು, ವೇದಿಕೆಗೆ ಸೊಬಗು ಹೆಚ್ಚಿಸಿತು.

ಕಾರ್ಯಕ್ರಮದಲ್ಲಿ ಬಿ.ಇ.ಓ ಫೈರೋಜ್‌ಬೆಗಮ್, ಕ.ಸಾ.ಪ. ಅಧ್ಯಕ್ಷ ಈರಣ್ಣ, ರುದ್ರೇಶ್, ವಜೀರ್‌ಖಾನ್, ಬಿ.ಜಿ. ಹನುಮಂತರಾಯಪ್ಪ, ರಾಧಮ್ಮ, ಮಂಜುನಾಥ್, ತಿಪ್ಪೇಸ್ವಾಮಿ, ಲಕ್ಷ್ಮೀಪುತ್ರ, ಪರಮೇಶ್, ಈಶ್ವರ್, ಹನುಮಂತರಾಯಪ್ಪ ಸೇರಿದಂತೆ ಅನೇಕರು ಹಾಜರಾಗಿದ್ದರು

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1102+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4150+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4191+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4248+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4350+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4398+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4430+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4474+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4522+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4535+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4609+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4669+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6889+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6952+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 7003+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7059+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7220+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7248+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7378+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7559+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9762+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9927+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9988+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10159+