ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಸರ್ಕಾರಿ ನೌಕರರ ಸಬಲೀಕರಣಕ್ಕೆ ಸಂಘಟನೆಯೇ ಬಲ: ಕೆ.ಆರ್.ಪುರದಲ್ಲಿ ಪೂರ್ವ ತಾಲ್ಲೂಕು ನೌಕರರ ವಾರ್ಷಿಕ ಸಭೆ
ವರದಿಗಾರರು : ಬಲರಾಮ್ ವಿ. | ಸ್ಥಳ : ಕೆ ಆರ್ ಪುರ | ದಿನಾಂಕ : 26-11-2025

ಸರ್ಕಾರಿ ನೌಕರರ ಸಬಲೀಕರಣಕ್ಕೆ ಸಂಘಟನೆಯೇ ಬಲ: ಕೆ.ಆರ್.ಪುರದಲ್ಲಿ ಪೂರ್ವ ತಾಲ್ಲೂಕು ನೌಕರರ ವಾರ್ಷಿಕ ಸಭೆ

ಕೆ.ಆರ್.ಪುರ: “ನೌಕರರಿಗೆ ದೊರೆಯಬೇಕಾದ ಸೌಲಭ್ಯಗಳನ್ನು ಪಡೆಯಲು ಸಂಘಟಿತ ಶಕ್ತಿ ಅತ್ಯಗತ್ಯ,” ಎಂದು ದಕ್ಷಿಣ ವಲಯದ ಶಿಕ್ಷಣ ಅಧಿಕಾರಿ ಸಿ.ಎನ್. ಗೋವಿಂದಪ್ಪ ಹೇಳಿದರು. ಕೆಆರ್.ಪುರ ಬಿಇಒ ಕಚೇರಿಯಲ್ಲಿ ನಡೆದ ಪೂರ್ವ ತಾಲ್ಲೂಕು ನೌಕರರ ಸಂಘದ 2024–25ರ ಸರ್ವ ಸದಸ್ಯರ ವಾರ್ಷಿಕ ಸಭೆಯಲ್ಲಿ ಅವರು ಮಾತನಾಡಿದರು.

ಪೂರ್ವ ತಾಲ್ಲೂಕಿನಲ್ಲಿ 33 ಇಲಾಖೆಗಳಿದ್ದು 2,200ಕ್ಕೂ ಅಧಿಕ ಸರ್ಕಾರಿ ನೌಕರರಿದ್ದಾರೆ. ಇವರನ್ನೆಲ್ಲ ಒಂದೇ ವೇದಿಕೆಯಲ್ಲಿ ಸಂಘಟಿಸುವ ಕೆಲಸಕ್ಕೆ ಎಲ್ಲರ ಸಹಕಾರ ಅಗತ್ಯವಿದ್ದು, “ಸಂಘಟನೆಯ ಬಲದಿಂದ ನೌಕರರ ಸಮಸ್ಯೆ–ಸಾಧಕ–ಬಾಧಕಗಳನ್ನು ಚರ್ಚಿಸಿ ಪರಿಣಾಮಕಾರಿ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳಬಹುದು,” ಎಂದು ಹೇಳಿದರು.

ಸಭೆಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಂ. ಕನ್ಯಾಗಪ್ಪ, “ಕರ್ನಾಟಕ ರಾಜ್ಯ ನೌಕರರ ಸಂಘಕ್ಕೆ ಮೀಸಲಾದ ಜಾಗದಲ್ಲಿ ಮಹಿಳೆಯರಿಗಾಗಿ ಸಂತ್ವಾನ ಕೇಂದ್ರ ತೆರೆಯುವ ಅಗತ್ಯ ಇದೆ. ಕೆ.ಆರ್.ಪುರದಲ್ಲಿ ಮಹಿಳಾ ನೌಕರರ ಸಂಖ್ಯೆ ಹೆಚ್ಚಿದೆ,” ಎಂದು ತಿಳಿಸಿದರು. ಇದೇ ವೇಳೆ ನಿವೃತ್ತ ನೌಕರರಿಗೆ ಸನ್ಮಾನ, ನೌಕರರಿಗಾಗಿ ಕ್ರೀಡಾಕೂಟ ಹಾಗೂ ಮುಂದಿನ ವರ್ಷ ಮಕ್ಕಳಿಗೂ ಕ್ರೀಡಾಕೂಟ ಆಯೋಜಿಸುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಎಂ. ಅಮರೇಶ್, ಟಿ. ಭಾಗ್ಯಮ್ಮ, ಉಮಾದೇವಿ, ಡಿ. ಪ್ರಕಾಶ್, ಮುನಿರಾಜು, ಶಿವಣ್ಣ, ವೆಂಕಟಸ್ವಾಮಿ, ರಾಜಕುಮಾರ್, ಸುರೇಶ್, ಚೆನ್ನಬಸಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1064+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1242+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1263+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1342+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3821+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4302+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4340+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9535+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9657+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9934+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9955+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23923+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26961+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26981+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27010+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30014+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30019+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30141+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30236+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30268+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+