ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ದಾವಣಗೆರೆ: ಬಾಪೂಜಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಕ್ಯಾಂಪಸ್ ನೇಮಕಾತಿಯಲ್ಲಿ ಪ್ರತಿಭಾವಂತರಾಗಿ ಪ್ರತ್ಯಕ್ಷ
ವರದಿಗಾರರು : ದರ್ಶನ್ ಎಂ ಎನ್. | ಸ್ಥಳ : ದಾವಣಗೆರೆ | ದಿನಾಂಕ : 29-11-2025

ದಾವಣಗೆರೆ: ಬಾಪೂಜಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಕ್ಯಾಂಪಸ್ ನೇಮಕಾತಿಯಲ್ಲಿ ಪ್ರತಿಭಾವಂತರಾಗಿ ಪ್ರತ್ಯಕ್ಷ

ಇನ್ಫೋಸಿಸ್ ಸೇರಿದಂತೆ ಹಲವು ಪ್ರಮುಖ ಕಂಪನಿಗಳಿಂದ ವಿದ್ಯಾರ್ಥಿಗಳಿಗೆ ನೇಮಕಾತಿ – ವಾರ್ಷಿಕ ವೇತನ 3.6 ಲಕ್ಷದಿಂದ 7 ಲಕ್ಷದವರೆಗೆ ದಾವಣಗೆರೆ: ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಇತ್ತೀಚಿನ ಕ್ಯಾಂಪಸ್ ನೇಮಕಾತಿಗಳಲ್ಲಿ ಗಮನಾರ್ಹ ಸಾಧನೆಗೈದಿದ್ದಾರೆ. ಇನ್ಫೋಸಿಸ್ ಸಂಸ್ಥೆಯ ಕ್ಯಾಂಪಸ್ ಸಂದರ್ಶನದಲ್ಲಿ ಕಾಲೇಜಿನ ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಕಂಪ್ಯೂಟರ್ ಸೈನ್ಸ್ ಬಿಸಿನೆಸ್ ಸಿಸ್ಟಮ್ ವಿಭಾಗಗಳ ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ವಾರ್ಷಿಕ ₹3.6 ಲಕ್ಷ ವೇತನ ಪಡೆದಿದ್ದಾರೆ.

ಇನ್ಫೋಸಿಸ್ ಆಯ್ಕೆಯಾದ ಪ್ರಮುಖ ವಿದ್ಯಾರ್ಥಿಗಳು: ಕಂಪ್ಯೂಟರ್ ಸೈನ್ಸ್: ವಿ. ನಿಹಾರಿಕಾ, ಕೆ. ಆರ್. ಸ್ಪಂದನ, ಕೆ. ಉಮ್ಮೆ ಕಂಪ್ಯೂಟರ್ ಸೈನ್ಸ್ ಡಿಸೈನ್: ಎಂ ಎಸ್. ಅನುಷ ಕಂಪ್ಯೂಟರ್ ಸೈನ್ಸ್ ಬಿಸಿನೆಸ್ ಸಿಸ್ಟಮ್: ಬಿ ಡಿ. ವೈಭವಿ ಎಲೆಕ್ಟ್ರಾನಿಕ್ಸ್: ಪಿ. ಪವಿತ್ರ, ಎಚ್‌. ಸ್ನೇಹ ಮಾಹಿತಿ ಮತ್ತು ತಂತ್ರಜ್ಞಾನ: ಕೆ ಎಂ ಶ್ರೇಯಾ, ಬಿ. ತನ್ಮಯಿ ಇದೇ ತಿಂಗಳಲ್ಲಿ ನಡೆದ ಇತರ ಕಂಪನಿಗಳ ಕ್ಯಾಂಪಸ್ ಸಂದರ್ಶನಗಳಲ್ಲಿ ವಿದ್ಯಾರ್ಥಿಗಳು ಉತ್ತಮ ವೇತನದೊಂದಿಗೆ ಆಯ್ಕೆಯಾಗಿದ್ದಾರೆ. ಪ್ರೇರಣಾ ಇಂಜಿನಿಯರಿಂಗ್‌ ವರ್ಕ್ಸ್: ಎಲೆಕ್ಟ್ರಾನಿಕ್ಸ್ ವಿಭಾಗದ ಬಿ ಎಸ್ ಅಶ್ವಥ್ ಮತ್ತು ಎಸ್‌ ಕೆ. ದರ್ಶನ್ (₹5–7 ಲಕ್ಷ ವಾರ್ಷಿಕ), ಕಂಪ್ಯೂಟರ್ ಸೈನ್ಸ್ ವಿಭಾಗದ ಅದರ್ಶ್ ಕುಮಾರ್ (₹4.5 ಲಕ್ಷ ವಾರ್ಷಿಕ) ಸೀನ್ಥೈಟ್‌ ಇಂಡಸ್ಟ್ರೀಸ್: ಕೆಮಿಕಲ್ ವಿಭಾಗದ ಪ್ರಚೇತ್ ಎನ್‌ ಜೆ ಮತ್ತು ಸಹನ ಎನ್‌ ಎಸ್‌ (₹4.0 ಲಕ್ಷ ವಾರ್ಷಿಕ) ಅಂಪ್ಕಸ್‌ ಸೈಬರ್, ಬೆಂಗಳೂರು: ಪಿ. ಪಾವನಿ ಮತ್ತು ಎಸ್‌ ಎಸ್‌ ಮನೋಹರಿ (₹4.5 ಲಕ್ಷ ವಾರ್ಷಿಕ) ಐವ್ಯಾಂಟ್‌ ಸಂಸ್ಥೆ: ಕಂಪ್ಯೂಟರ್ ಸೈನ್ಸ್: ಬಿ ಎಸ್ ಮೋನಿಕಾ, ಎಂ ಪಿ ತನುಶ್ರೀ; ಮಾಹಿತಿ ಮತ್ತು ತಂತ್ರಜ್ಞಾನ: ಕೆ. ಪವನ್‌ ರಾಜು (₹3.6–4.2 ಲಕ್ಷ ವಾರ್ಷಿಕ) ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ಪರಿಶ್ರಮ ಮತ್ತು ಸಾಧನೆಗಾಗಿ ಕಾಲೇಜಿನ ಪ್ರಾಂಶುಪಾಲರು ಡಾ. ಎಚ್‌ ಬಿ ಅರವಿಂದ್, ನಿರ್ದೇಶಕರು ಪ್ರೊ. ವೈ ವೃಷಭೇಂದ್ರಪ್ಪ ಹಾಗೂ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥೆ ಸಿ ಆರ್‌ ನಿರ್ಮಲ ಅವರು ಹಾರೈಸಿದ್ದಾರೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1102+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4150+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4191+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4248+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4350+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4398+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4430+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4474+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4522+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4535+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4609+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4669+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6889+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6952+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 7003+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7059+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7220+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7248+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7378+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7559+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9762+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9927+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9988+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10159+