ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಬಿಳಿಕೆರೆ ಮುಖ್ಯರಸ್ತೆಯಲ್ಲಿ ಗುಂಡಿ, ವಾಹನ ಸವಾರರು ಜೀವಭಯದ ನಡುವೆ ಸಂಚರಿಸುತ್ತಿದ್ದಾರೆ
ವರದಿಗಾರರು : ಚೇತನ್ ರಾಜ್ ಟಿ ಎಸ್, | ಸ್ಥಳ : ಹುಣಸೂರು | ದಿನಾಂಕ : 28-11-2025

ಬಿಳಿಕೆರೆ ಮುಖ್ಯರಸ್ತೆಯಲ್ಲಿ ಗುಂಡಿ, ವಾಹನ ಸವಾರರು ಜೀವಭಯದ ನಡುವೆ ಸಂಚರಿಸುತ್ತಿದ್ದಾರೆ

ಹುಣಸೂರು: ಬಿಳಿಕೆರೆ ಗ್ರಾಮದ ಮುಖ್ಯರಸ್ತೆಯಿಂದ ಬಸ್ ನಿಲ್ದಾಣದತ್ತ ಹೋಗುವ ರಸ್ತೆಯಲ್ಲಿ ಗುಂಡಿ ಬಿದ್ದಿರುವುದು ವಾಹನ ಸಂಚಾರಕ್ಕೆ ಸವಾಲು ಮೂಡಿಸುತ್ತಿದ್ದು, ಸ್ಥಳೀಯರು ಮತ್ತು ಎಸ್ಎಂಎಸ್ ಫೌಂಡೇಶನ್ ಅಧ್ಯಕ್ಷ ಸತ್ಯಪ್ಪ ಹೀಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸತ್ಯಪ್ಪ ತಿಳಿಸಿದ್ದಾರೆ, ರಸ್ತೆಗಳಲ್ಲಿ ಸಂಭವಿಸುತ್ತಿರುವ ಅನಾಹುತಗಳನ್ನು ಮಾಧ್ಯಮದ ಮೂಲಕ ಗ್ರಾಮ ಪಂಚಾಯಿತಿಗೆ ಬಹಿರಂಗವಾಗಿ ತಿಳಿಸಿದ್ದರೂ, ನಿರ್ಲಕ್ಷ್ಯ ಮುಂದುವರಿದಿದೆ. “ದಿನಕ್ಕೆ 4–5 ಸಾವಿರ ವಾಹನಗಳು ಸಂಚರಿಸುತ್ತಿದ್ದು, 500ಕ್ಕೂ ಹೆಚ್ಚು ಸರ್ಕಾರಿ ಬಸ್ಸುಗಳು ಸಹ ಈ ರಸ್ತೆಯನ್ನು ಬಳಸುತ್ತಿವೆ. ತಾತ್ಕಾಲಿಕವಾಗಿ ಮಣ್ಣು ಹಾಕಿ ಮುಚ್ಚಿದ ಗುಂಡಿ ಸಂಚಾರದಿಂದ ಕೊಚ್ಚಿ ಹೋಗಿದೆ. ಇದರಿಂದ ವಾಹನ ಸವಾರರು ಜೀವನ ಭಯದೊಂದಿಗೆ ಸಂಚರಿಸುತ್ತಿದ್ದಾರೆ” ಎಂದು ಸತ್ಯಪ್ಪ ಹೇಳಿದರು.

ದ್ಯ, ಸ್ಥಳೀಯ ಯುವಕರ ತಂಡ ತಾತ್ಕಾಲಿಕವಾಗಿ ಜಲ್ಲಿ ಮತ್ತು ಗಾರೆ ಹಾಕಿ ರಸ್ತೆ ಸುಧಾರಣೆಗೆ ಪ್ರಯತ್ನಿಸಿದ್ದರೂ, ಸಂಚಾರದ ದಟ್ಟಣೆಯಿಂದ ಅದು ಕೂಡ ಹಾನಿಯಾಗಿದೆ. ಸತ್ಯಪ್ಪರವರು ಗ್ರಾಮ ಆಡಳಿತದ ನಿರ್ಲಕ್ಷ್ಯವನ್ನು ಖಂಡಿಸುತ್ತಾ, “ಪಂಚಾಯಿತಿಗಳಿಗೆ ಕೋಟ್ಯಾಂತರ ರೂ. ಅನುದಾನ ಬಂದರೂ ಮುಖ್ಯ ರಸ್ತೆಯಲ್ಲಿ ಇರುವ ಈ ದೊಡ್ಡ ಗುಂಡಿಗಳನ್ನು ನೋಡದೆ ನಿಜಕ್ಕೂ ನಿರ್ಲಕ್ಷ್ಯವಾಗಿದೆ. ಜಿಲ್ಲೆಯ ಸಚಿವರು, ಮಾಜಿ ಶಾಸಕರು ಸಹ ಈ ಮಾರ್ಗವನ್ನು ಬಳಸಿದರೂ ಗಮನ ಹರಿಸಿಲ್ಲ” ಎಂದು ಕಾಡಿದರು. ಅವರು ಎಚ್ಚರಿಕೆ ನೀಡಿದ್ದು, “ರಸ್ತೆಯನ್ನು ಕೂಡಲೇ ಶಾಶ್ವತವಾಗಿ ಸರಿಪಡಿಸಬೇಕು. ಇಲ್ಲದಿದ್ದರೆ, ರಸ್ತೆ ಮಧ್ಯದಲ್ಲಿ ಭತ್ತ ನಾಟಿ ನೆಡುವ ಮೂಲಕ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆಯಲಿದ್ದೇವೆ” ಎಂದರು.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1092+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4140+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4181+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4238+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4340+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4388+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4420+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4464+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4512+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4525+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4599+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4659+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6879+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6942+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6993+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7049+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7210+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7238+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7368+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7549+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9752+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9917+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9978+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10149+