ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಬ್ಯಾಟಲ್ ಆಪ್ ಗುಲ್ವಾನ್ ಚಿತ್ರಕ್ಕೆ ಚೀನಾದ ಕ್ಯಾತೆ...!!
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 31-12-2025

ಬ್ಯಾಟಲ್ ಆಪ್ ಗುಲ್ವಾನ್ ಚಿತ್ರಕ್ಕೆ ಚೀನಾದ ಕ್ಯಾತೆ...!!

ಅಂದು 2020 ಭಾರತ ಮತ್ತು ಚೀನಾ ಸಂಬಂಧ ಹದಗೆಡಲು ಕಾರಣವಾದ ಈ ಗುಲ್ವಾನ್ ಸಂಘರ್ಷ‌‌‌‌. ಈ ವಿಷಯವನ್ನ ಕಥಾ ವಸ್ತುವಾಗಿ ರೂಪಿಸಿ ಬಾಲಿವುಡ್ ಅಂಗಳದಲ್ಲಿ ಬ್ಯಾಟಲ್ ಆಪ್ ಗುಲ್ವಾನ ಚಿತ್ರ ನಿರ್ಮಿಸಲಾಗಿತ್ತು.

ಇದರಲ್ಲಿ ಸಲ್ಮಾನ್ ಖಾನ್ ನಟಿಸಿದ್ದಾರೆ. ಗುಲ್ವಾನ್ ಚಿತ್ರದ ಟೀಸರ್ ರಿಲೀಜ್ ಆಗಿದ್ದ ಬೆನ್ನಲೇ ಚೀನಾ ಕ್ಯಾತೆ ತಗೆದಿದೆ. ಅಂದು ಚೀನಾ ಸೇನೆ ವಿರುದ್ಧದ ಕಾದಾಟದಲ್ಲಿ ಕರ್ನಲ್ ಸಂತೋಷ್ ಹುತಾತ್ಮರಾಗಿದ್ದರು. ಗುಲ್ವಾನ್ ಚಿತ್ರದಲ್ಲಿ ಸಲ್ಮಾನ್ ಖಾನ್ ಕರ್ನಲ್ ಸಂತೋಷ್ ಪಾತ್ರದಲ್ಲಿ ನಟಿಸಿದ್ದಾರೆ.

ಚೀನಾ ಇದೆಲ್ಲವೂ ಕಟ್ಟು ಕತೆ ಎಂದು ಅಪಸ್ವರ ಎತ್ತಿದೆ‌. ರಾಷ್ಡ್ರೀಯವಾದಿ ಭಾವನೆಯನ್ನ ಕೆರಳಿಸಲು ಭಾರತ ಚಿತ್ರರಂಗವನ್ನ ಬಳಸುತ್ತಿದೆ ಎಂದಿದೆ‌. ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿದ ಭಾರತ ಸರ್ಕಾರ ಭಾರತದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ಜೊತೆಗೆ ಕಲಾತ್ಮಕ ಸ್ವಾತಂತ್ರ್ಯವೂ ಹೊಂದಿವೆ‌‌ ಯಾವುದೇ ಸಮಸ್ಯೆ ಇದ್ದರೆ ರಕ್ಷಣಾ ಇಲಾಖೆಯನ್ನ ಸಂಪರ್ಕಿಸಬಹುದು ಅದಲ್ಲದೇ ಗುಲ್ವಾನ್ ಚಿತ್ರದಲ್ಲಿ ಭಾರತ ಸರ್ಕಾರ ಮದ್ಯಸ್ಥಿಕೆ ವಹಿಸಿಲ್ಲ ಎಂದು ಭಾರತ ಸರ್ಕಾರದ ಮೂಲಗಳು ಚೀನಾಗೆ ತಿರುಗೇಟು ನೀಡಿದೆ‌.

ಏನಿದು ಗುಲ್ವಾನ್ ಸಂಘರ್ಷ?

ಅಂದು ಜೂನ್ 15 2020. ರಾತ್ರಿಯ ಸಮಯ ಲಡಾಕ್ ಪ್ರದೇಶದ ಗುಲ್ವಾನ್ ಎಂಬ ಕಣಿವೆಯಲ್ಲಿ ಭಾರತ ಮತ್ತು ಚೀನಾ ಸೇನೆಗಳ ನಡುವೆ ನಡೆದ ಸಂಘರ್ಷವಾಗಿದೆ.

ಸಂಘರ್ಷಕ್ಕೆ ಕಾರಣ ಗುಲ್ವಾನ್ ಕಣಿವೆ ಭಾರತ ಮತ್ತು ಚೀನಾ ಗಡಿಪ್ರದೇಶಕ್ಕೆ ಹತ್ತಿರವಾಗಿದೆ.

2020 ರಂದು ಚೀನಾ ಸೇನೆಯೂ ಗುಲ್ವಾನ್ ಕಣಿವೆ ಪ್ರದೇಶದಲ್ಲಿ ಶಿಬಿರಗಳು ಹಾಗೂ ನಿರ್ಮಾಣ ಕಾರ್ಯಗಳು ಆರಂಭಿಸಿವೆ ಎಂದು ಭಾರತ ಆರೋಪಿಸಿದ ಹಿನ್ನಲೆಯಲ್ಲಿ ಜೂನ್ 15 2020 ರಂದು ಭಾರತ ಚೀನಾ ಸೇನೆಗಳ ನಡುವೆ ವ್ಯಾಪಕ ಸಂಘರ್ಷ ನಡೆದಿತ್ತು‌

ಈ ಹೋರಾಟದಲ್ಲಿ ಭಾರತದ ಇಪ್ಪತ್ತು ಸೈನಿಕರು ಹುತಾತ್ಮರಾಗಿದ್ದರು. ಆದರೆ ಚೀನಾ ತನ್ನ ಸೈನಿಕರ ಸಾವಿನ ಕುರಿತು ಆರಂಭದಲ್ಲಿ ಮಾಹಿತಿ ನೀಡಿರಲಿಲ್ಲವಾದರೂ, ತದನಂತರ ಕೆಲ ಸೈನಿಕರು ಮೃತಪಟ್ಟಿದ್ದಾರೆ ಎಂದು ಒಪ್ಪಿಕೊಂಡಿತ್ತು...

ಈ ಘಟನೆಯ ಕುರಿತ ಕಥಾ ಹಂದರವಿರುವ ಚಿತ್ರ ಈ ಬ್ಯಾಟಲ್ ಆಪ್ ಗುಲ್ವಾನ್

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1082+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4130+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4171+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4228+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4330+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4378+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4410+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4454+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4502+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4515+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4589+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4649+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6869+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6932+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6983+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7039+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7200+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7228+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7358+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7539+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9741+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9906+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9967+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10139+