ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಡಿಸೆಂಬರ್ 10 ಅಂತರಾಷ್ಟ್ರೀಯ ಮಾನವ ಹಕ್ಕುಗಳ ದಿನ
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 10-12-2025

ಡಿಸೆಂಬರ್ 10 ಅಂತರಾಷ್ಟ್ರೀಯ ಮಾನವ ಹಕ್ಕುಗಳ ದಿನ

ಮಾನವನ ಮೂಲಭೂತ ಹಕ್ಕುಗಳನ್ನು ಪ್ರತಿಪಾದಿಸಲು ಡಿಸೆಂಬರ್ 10 ರಂದು ಮಾನವ ಹಕ್ಕುಗಳ ದಿನವನ್ನಾಗಿ ಆಚರಣೆಗೆ ತರಲಾಯಿತು.

ಏನಿದು ಮಾನವ ಹಕ್ಕುಗಳು?

ಮಾನವರ ನಡುವೆ ಭೇದಭಾವ ಕಾಣದೇ ಸಮಾನತೆಯಿಂದಿರುವುದು. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಆಸ್ಪದ ನೀಡುವುದು. ಶೋಷಣೆಯ ವಿರುಧ್ದ ಹೋರಾಡುವ ಹಕ್ಕನ್ನು ಪಡೆಯುವುದು ಧಾರ್ಮಿಕ ಸ್ವಾತಂತ್ರ್ಯ .

ಅಂತರಾಷ್ಟ್ರೀಯಮಟ್ಟದಲ್ಲಿ ಮಾನವ ಹಕ್ಕನ್ನು 1950 ರಿಂದ ಅಧಿಕೃತವಾಗಿ ಆಚರಿಸಲಾಯಿತು. ಸಾಮಾನ್ಯ ಸಭೆಯ ನಿಯಮ 423(v) ಅನ್ವಯ ಇದನ್ಮು ಘೋಷಿಸಲಾಯಿತು...

ಭಾರತದಲ್ಲಿ ಮಾನವ ಹಕ್ಕು ಮತ್ತು ಸಂವಿಧಾನ.

ಭಾರತದಲ್ಲಿ ಮಾನವ ಹಕ್ಕುಗಳನ್ನು ಸಂವಿಧಾನಾತ್ಮಕವಾಗಿ ಅಳವಡಿಸಿಕೊಳ್ಳಲಾಗಿದೆ. ಇದರಲ್ಲಿ ಮೂಲಭೂತ ಹಕ್ಕುಗಳ ಖಾತರಿ ಇದರ ಮುಖೇನ ಭಾರತದ ಸಂವಿಧಾನವು ನಾಗರಿಕ ಮೂಲಭೂತ ಹಕ್ಕುಗಳನ್ನು ಪ್ತತಿಪಾದಿಸುತ್ತದೆ.

ಕಾನೂನು ರಕ್ಷಣೆಯ ವಿಷಯದಲ್ಲಿ ಸಾಂವಿಧಾನಾತ್ಮಕ ಪರಿಹಾರಗಳ ಹಕ್ಕನ್ನು ನೀಡುವುದರ ಮೂಲಕ ನ್ಯಾಯಾಲಯದಲ್ಲಿ ಈ ಹಕ್ಕುಗಳನ್ನು ಜಾರಿಗೊಳಿಸಲಾಗುತ್ತದೆ‌.

ಸಂವಿಧಾನವು ಅಂತರಾಷ್ಟ್ರೀಯಮಟ್ಟದಲ್ಲಿ ದೇಶದ ಕಾನೂನು ವ್ಯವಸ್ಥೆಯ ಭಾಗವಾಗಿ ಮಾನವ ಹಕ್ಕುಗಳ ಅಂತರಾಷ್ಟ್ರೀಯ ಒಪ್ಪಂದಗಳನ್ನು ಅಳವಡಿಸಿಕೊಳ್ಳಲು ಮಾರ್ಗಸೂಚಿ ನೀಡುತ್ತದೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1082+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4130+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4171+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4228+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4330+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4378+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4410+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4454+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4502+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4515+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4589+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4649+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6869+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6932+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6983+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7039+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7200+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7228+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7358+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7539+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9741+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9906+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9967+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10139+