ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಒಂಟಿ ಬಾಳಿಗೆ ಗುಡ್ಬೈ ಹೇಳಿದ ಬಹುಭಾಷಾ ನಟಿ  ಸಮಂತಾ....
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : ಬೆಂಗಳೂರು | ದಿನಾಂಕ : 02-12-2025

ಒಂಟಿ ಬಾಳಿಗೆ ಗುಡ್ಬೈ ಹೇಳಿದ ಬಹುಭಾಷಾ ನಟಿ ಸಮಂತಾ....

ಅಕ್ಕಿನೇನಿ ನಾಗಚೈತನ್ಯ ಜೊತೆ ವಿವಾಹ ವಿಚ್ಛೇದನದ ನಂತರ ಸಮಂತಾ ಬದುಕಲ್ಲಿ ವೀಪರೀತ ಸಂಕಷ್ಟಗಳು ಎದುರಾಗಿದ್ದವು. ಅದರಲ್ಲೂ ಪ್ರಮುಖವಾಗಿ ಸಮಂತಾಗೆ ಕಾಡಿದ್ದು ಅನಾರೋಗ್ಯ......!!!!!!!

ಸತತ ನಾಲ್ಕು ವರ್ಷಗಳ ಕಾಲ ಒಂಟಿ ಜೀವನ ನಡೆಸುತ್ತಿದ್ದ ಸಮಂತ ಬಾಳಲ್ಲಿ ಬೆಳಕಾಗಿ ಬಂದವರು ರಾಜ್ ನಿಡುಮೋರಿ. ಹೌದು ಫ್ಯಾಮಿಲಿ ಮ್ಯಾನ್ ಎಂಬ ವೆಬ್ ಸೀರಿಸ್ ನಿರ್ದೇಶಕ ರಾಜ್ ನಿಡುಮೋರಿ ಜೊತೆ ಸಮಂತ ಹಸೆಮಣೆ ಏರಿದ್ದಾರೆ. ಚೈನೈನ ಕೊಯಮತ್ತೂರಿನಲ್ಲಿರುವ ಈಶಾ ಯೋಗ ಕೇಂದ್ರದಲ್ಲಿ ಡಿಸೆಂಬರ್ ಒಂದು ಸೋಮವಾರದಂದು ರಾಜ್ ಸಮಂತ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಬಹುದಿನಗಳಿಂದ ಇವರಿಬ್ಬರು ಸುತ್ತಾಡುತ್ತಿದ್ದ ಅನೇಕ ಗಾಸಿಪ್ ವದಂತಿಗಳಿಗೆ ಪೂರ್ಣವಿರಾಮವಿಟ್ಟು ಸತಿಪತಿಗಳಾದರು.

ಕೆಂಪು ವರ್ಣದ ಬ್ರೈಡಲ್ ಸೀರೆಯಲ್ಲಿ ಮದುವೆ ಮಂಟಪಕ್ಕೆ ಆಗಮಿಸಿದ ಸಮಂತ ಸರಳವಾಗಿ ರಾಜ್ ನಿಡುಮೋರಿಯೊಂದಿಗೆ ಭೂತ ಶುದ್ಧಿ ವಿವಾಹವಾದರು. ಭೂತ ಶುದ್ಧಿ ಎಂಬುದು ಯೋಗ ಸಂಪ್ರದಾಯದಲ್ಲಿ ಅಸ್ತಿತ್ವದಲ್ಲಿರುವ ಮದುವೆಯಾಗಿದೆ. ಇದು ವೈವಾಹಿಕ ಜೀವನದಲ್ಲಿ ಶುಧ್ದತೆ ದೈಹಿಕ ಬಂಧ ಹಾಗೂ ಲೌಕಿಕ ಬಯಕೆಯನ್ನು ಮೀರಿದ ಸಂಬಂಧವನ್ನು ಬೆಸೆಯುತ್ತದೆ. ಇದು ಲಿಂಗ ಭೈರವಿ ಅನುಗ್ರಹದಿಂದ ಸತಿಪತಿಗಳು ಅಲೌಕಿಕವಾದ ಅನುಬಂಧವನ್ನು ಪಡೆಯುತ್ತಾರೆ.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1064+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3821+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4302+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9657+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23923+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27010+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30019+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30236+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30268+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+