ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಶ್ರೀ ವಂಕಟೇಶ್ವರ ಉಪ್ಪಾರ್ ಸಮಾಜದ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ  ಕಲಕೇರಿ, ತಾಳಿಕೋಟಿ ತಾಲೂಕು
ವರದಿಗಾರರು : ರುದ್ರೇಶ್ | ಸ್ಥಳ : ತುಮಕೂರು | ದಿನಾಂಕ : 29-11-2025

ಶ್ರೀ ವಂಕಟೇಶ್ವರ ಉಪ್ಪಾರ್ ಸಮಾಜದ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಕಲಕೇರಿ, ತಾಳಿಕೋಟಿ ತಾಲೂಕು

ಕಲಕೇರಿ ಗ್ರಾಮದಲ್ಲಿ ಅತಿ ಹೆಮ್ಮೆಯ ಘಟನೆಯೊಂದು ನಡೆದಿದೆ. ಶ್ರೀ ವಂಕಟೇಶ್ವರ ಉಪ್ಪಾರ್ ಸಮಾಜದ ಯುವಕರ ಸಂಘದ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಸಮಾರಂಭವು ಸ್ಥಳೀಯ ಮುಖಂಡರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ಸಂಘದ ಅಭಿವೃದ್ಧಿ ಮತ್ತು ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ, ಮುಖಂಡರಾದ: ಶರಣಪ್ಪ ಮೋಪಗಾರ ಇರುಗಂಟೆಪ್ಪ ಮೋಪಗಾರ ಸುರೇಶ್ ಮೋಪಗಾರ ಛತ್ರಪ್ಪ ಮೋಪಗಾರ ಹಳ್ಳೆಪ್ಪ ಮೋಪಗಾರ ಯುವಕರ ಸಂಘವನ್ನು ಮುಂದಿನ ಹಾದಿಯಲ್ಲಿ ನಡೆಸಲು ನಿರ್ಧರಿಸಿದರು.

ನೂತನ ನೇತೃತ್ವ: ಅಧ್ಯಕ್ಷ: ಮಹಾಂತೇಶ್ ಮೋಪಗಾರ ಉಪಾಧ್ಯಕ್ಷರು: ಬಸವರಾಜ್ ಮೋಪಗಾರ, ಆನಂದ್ ಇಸ್ಲಾಂಪುರ್ ಕಾರ್ಯದರ್ಶಿಗಳು: ಶ್ರೀನಿವಾಸ್ ಮೋಪಗಾರ (ಸಂ. ಕಾರ್ಯದರ್ಶಿ), ರಮೇಶ್ ಮೋಪಗಾರ (ಖಜಾಂಚಿ) ಸಂಘದ ಸದಸ್ಯರು: ರಾಘವೇಂದ್ರ ಮೋಪಗಾರ, ಬಲವಂತಪ್ಪ ಮೋಪಗಾರ, ದತ್ತಾತ್ರೇಯ ಮೋಪಗಾರ, ಮಡಿವಾಳಪ್ಪ ಮೋಪಗಾರ, ಸೋಮನಾಥ್ ಇಸ್ಲಾಂಪುರ್.

ಅಧ್ಯಕ್ಷನಾಗಿ ಆಯ್ಕೆಯಾಗಿರುವ ಮಹಾಂತೇಶ್ ಮೋಪಗಾರ ಅವರು ತಮ್ಮ ವಯಸ್ಸು ಕಡಿಮೆ ಆಗಿದ್ದರೂ ಸಹ ಹಿರಿಯರ ಮಾರ್ಗದರ್ಶನದಲ್ಲಿ ಸಂಘದ ಎಲ್ಲಾ ಕಾರ್ಯಗಳನ್ನು ಜವಾಬ್ದಾರಿಯಾಗಿ ನಿರ್ವಹಿಸುವಂತೆ ಹೇಳಿದರು. ಮುಖ್ಯ ಮುಖಂಡರು ಶರಣಪ್ಪ ಬಾಲಪ್ಪ ಮೋಪಗಾರ ಸೇರಿದಂತೆ ಸದಸ್ಯರಿಗೆ “ನೀವುಗಳು ಒಂದೇ ತಾಯಿಯ ಮಕ್ಕಳಂತೆ ಸಂಘದ ಅಭಿವೃದ್ಧಿಗೆ ಶ್ರಮಿಸಿ” ಎಂದು ಪ್ರೇರೇಪಿಸಿದರು. ರಮೇಶ್ ಮೋಪಗಾರ ಸಂಘದ ಸಂಪತ್ತು ಮತ್ತು ಕಾರ್ಯವೈಖರಿ ಬಗ್ಗೆ ಸದಸ್ಯರನ್ನು ಜಾಗೃತಗೊಳಿಸಿ, ಸಂಘದ ಅಭಿವೃದ್ಧಿಗೆ ಎಲ್ಲರೂ ಒಗ್ಗೂಡಬೇಕು ಎಂಬುದನ್ನು ದೃಢಪಡಿಸಿದರು.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+