ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ನನ್ನ ಚಪ್ಪಲಿ ಸೈಜ್ 9 ಎಂದು ಕೆಟ್ಟದಾಗಿ ಕಾಮೆಂಟ್ ಮಾಡಿದವನಿಗೆ ಉತ್ತರಿಸಿದ ಅದಾ ಶರ್ಮಾ...
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 04-04-2026

ನನ್ನ ಚಪ್ಪಲಿ ಸೈಜ್ 9 ಎಂದು ಕೆಟ್ಟದಾಗಿ ಕಾಮೆಂಟ್ ಮಾಡಿದವನಿಗೆ ಉತ್ತರಿಸಿದ ಅದಾ ಶರ್ಮಾ...

ನಟ ಪುನೀತ್ ರಾಜ್​​ಕುಮಾರ್ ನಟನೆಯ ರಣ ವಿಕ್ರಮ ಸಿನಿಮಾದ ಮೂಲಕ ಎಲ್ಲರ ಮನಸ್ಸು ಗೆದ್ದ ಚೆಲುವೆ. ಕೇರಳ ಸ್ಟೋರಿ ಸಿನಿಮಾ ಮೂಲಕ ಇಡೀ ಭಾರತ ಚಿತ್ರರಂಗವೇ ತಿರುಗಿ ನೋಡುವಂತೆ ಮಾಡಿದ ನಟಿ ಅದಾ ಶರ್ಮಾ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಚುರುಕು. ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ವಿವಿಧ ರೀತಿಯ ಪೋಸ್ಟ್ ಗಳನ್ನು ಹಾಕುತ್ತಾ, ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಲ್ಲಿ ಇರುತ್ತಾರೆ ನಟಿ ಅದಾ. ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಆಸ್ಕ್ ಮಿ ಎನಿಥಿಂಗ್ ಎಂದು ಪೋಸ್ಟ್ ಮಾಡಿದ್ದರು. ಈ ವೇಳೆ ಕೇಳಿಬಂದ ಅಶ್ಲೀಲ ಪ್ರಶ್ನೆಗೆ ನಟಿ ಸರಿಯಾಗಿಯೇ ತಿರುಗೇಟು ನೀಡಿದ್ದಾರೆ. ನಟಿ ಅದಾ ಶರ್ಮಾ ಅಭಿಮಾನಿಗಳಿಗೆ ಬಾಲಿವುಡ್ ನಟಿಯಾಗಿ ಪರಿಚಿತರಾದರೂ, ಅವರು ಕನ್ನಡ ಸಿನಿಮಾ ಜಗತ್ತಿಗೆ ಹೊಸಬರಲ್ಲ. ಪುನೀತ್ ರಾಜ್​​ಕುಮಾರ್ ನಟನೆಯ ರಣ ವಿಕ್ರಮ ಸಿನಿಮಾದ ಮೂಲಕ ಕನ್ನಡ ಪ್ರೇಕ್ಷಕರಿಗೆ ಹತ್ತಿರವಾದರು. ಈ ಚಿತ್ರ ಯಶಸ್ವಿಯಾಗಿ ಮುನ್ನುಗಿತ್ತು, ಅಷ್ಟೇ ಅಲ್ಲದೆ ಅವರ ಅಭಿನಯಕ್ಕೂ ಉತ್ತಮ ಮೆಚ್ಚುಗೆ ಸಿಕ್ಕಿತ್ತು. ಇನ್ನು ಅದಾ ಶರ್ಮಾ ಸಿನಿ ಜರ್ನಿಗೆ ದೊಡ್ಡ ತಿರುವು ತಂದ ಚಿತ್ರವೆಂದರೆ ದಿ ಕೇರಳ ಸ್ಟೋರಿ. ಬಿಡುಗಡೆಯಾಗುತ್ತಿದ್ದಂತೆಯೇ ಭಾರತದೆಲ್ಲೆಡೆ ಸಂಚಲನ ಸೃಷ್ಟಿಸಿದ ಈ ಚಿತ್ರ, ಅವರನ್ನು ರಾಷ್ಟ್ರ ಮಟ್ಟದ ಜನಪ್ರಿಯ ನಟಿಯರ ಸಾಲಿಗೆ ಏರಿಸಿತು. ಈ ಚಿತ್ರದ ನಂತರ ಅವರು ಹಿಂದಿ ಸಿನಿಮಾಗಳಲ್ಲಿ ಇನ್ನಷ್ಟು ಬ್ಯುಸಿಯಾಗಿದ್ದಾರೆ. ಅದಾ ಶರ್ಮ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಅನೇಕ ಫೋಟೋಗಳು ಮತ್ತು ವೀಡಿಯೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಕೆಲವೊಮ್ಮೆ ಬೋಲ್ಡ್ ಲುಕ್‌ನಲ್ಲಿ ಕಾಣಿಸಿಕೊಂಡು ಅಭಿಮಾನಿಗಳ ಗಮನ ಸೆಳೆಯುತ್ತಾರೆ. ಇಂತಹ ಸಂದರ್ಭಗಳಲ್ಲಿ ಕಮೆಂಟ್ ಸೆಕ್ಷನ್‌ನಲ್ಲಿ ಅಶ್ಲೀಲ ಕಮೆಂಟ್‌ಗಳು ಸಾಮಾನ್ಯವಾಗಿರುತ್ತವೆ. ಕೆಲವು ನಟಿಯರು ಇದನ್ನು ನಿರ್ಲಕ್ಷಿಸುತ್ತಾರೆ, ಆದರೆ ಅದಾ ಹಾಗೆ ಮಾಡಲಿಲ್ಲ. ಬದಲಾಗಿ ಅಶ್ಲೀಲ ಕಮೆಂಟ್ ಮಾಡಿದವರಿಗೆ ದಿಟ್ಟವಾಗಿ ಉತ್ತರ ನೀಡಿದ್ದಾರೆ. ಇತ್ತೀಚೆಗೆ ನಟಿ ಅದಾ ಶರ್ಮಾ ಇನ್‌ಸ್ಟಾಗ್ರಾಮ್‌ನಲ್ಲಿ ಆಸ್ಕ್ ಮಿ ಎನಿಥಿಂಗ್ ಎಂದು ಕೇಳಿದಾಗ, ಒಬ್ಬ ಬಳಕೆದಾರ ‘ನಿಮ್ಮ ಸೈಜ್ ಎಷ್ಟು’ ಎಂದು ಅಸಭ್ಯ ಪ್ರಶ್ನೆಯನ್ನು ಕೇಳಿದ್ದಾರೆ. ಇದನ್ನು ನೋಡಿದ ಅದಾ ಶರ್ಮಾ ಸುಮ್ಮನಿರದೆ ಸರಿಯಾಗಿಯೇ ಟಾಂಗ್ ನೀಡಿದ್ದಾರೆ. ನನ್ನ ಸೈಜ್ 9, ಆದರೆ ನನ್ನ ಚಪ್ಪಲಿಯದು’ ಎಂದು ದಿಟ್ಟವಾಗಿ ಉತ್ತರಿಸಿದ್ದಾರೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1102+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4150+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4191+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4248+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4350+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4398+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4430+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4474+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4522+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4535+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4609+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4669+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6889+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6952+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 7003+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7059+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7220+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7248+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7378+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7559+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9762+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9927+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9988+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10159+