ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ರಾಷ್ಟ್ರೀಯ ಗಣಿತ ದಿನ
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 22-12-2025

ರಾಷ್ಟ್ರೀಯ ಗಣಿತ ದಿನ

ಶ್ರೇಷ್ಠ ಗಣಿತಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್ ಅವರ ಜನ್ಮದಿನದ ನೆನಪಿಗಾಗಿ ಡಿಸೆಂಬರ್ 22 ರಂದು ರಾಷ್ಡ್ರೀಯ ಗಣಿತ ದಿನವನ್ನಾಗಿ ಆಚರಿಸಲಾಗುತ್ತಿದೆ.

ಶ್ರೀನಿವಾಸ್ ರಾಮಾನುಜನ್ ಡಿಸೆಂಬರ್ 22 1887ರಂದು ಬಡ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು‌ ಅವರ ಪೂರ್ಣ ಹೆಸರು ಶ್ರೀನಿವಾಸ್ ರಾಮಾನುಜನ್ ಅಯ್ಯಂಗಾರ್.

ಶ್ರೀನಿವಾಸ ರಾಮಾನುಜನ್ ಅವರು ಬಾಲ್ಯದಿಂದಲೇ ಗಣಿತ ವಿಷಯದ ಕುರಿತು ಅತೀವ ಆಸಕ್ತಿ ಹೊಂದಿದ್ದರು. ಗಣಿತ ಅವರ ಜೀವನದ ಅವಿಭಾಜ್ಯವೆಂಬಂತೆ ಅದರಲ್ಲಿ ತಲ್ಲಿನರಾಗಿದ್ದರು. ಗಣಿತ ಬಿಟ್ಟು ಬೇರೆ ವಿಷಯಗಳ ಬಗ್ಗೆ ಆಸಕ್ತಿ ಇರಲಿಲ್ಲ

ಎಪ್ ಎ ಪ್ರಥಮ ದರ್ಜೆ ವ್ಯಾಸಂಗದ ಸಮಯದಲ್ಲಿ ರಾಮಾನುಜನ್ ಅನುತ್ತೀರ್ಣರಾದರು. ಇದು ಅವರನ್ನು ಮಾನಸಿಕವಾಗಿ ಕುಗ್ಗಿಸಿಬಿಟ್ಟಿತು. ಅದಲ್ಲದೇ ಬಡತನದ ಬೇಗೆ ಅವರನ್ನ ಕಾಡುತ್ತಿತ್ತು. ಅವರಿಗೆ ಸಿಗುತ್ತಿದ್ದ ವಿದ್ಯಾರ್ಥಿವೇತನವೂ ಸ್ಥಗಿತವಾದವು. ಇದರಿಂದ ರಾಮಾನುಜನ್ ತಮ್ಮ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಬೇಕಾಯಿತು.

ತದ ನಂತರ ಅವರು ಮದ್ರಾಸ್ ಪೋರ್ಟನಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು‌. ಆದರೆ ರಾಮಾನುಜನ್ ಅವರ ಗಣಿತದ ಆಸಕ್ತಿ ,ಪ್ರತಿಭೆಯಿಂದ ನಿರಂತರವಾಗಿ ಗಣಿತದಲ್ಲಿ ತಮ್ಮನ್ನ ತೊಡಗಿಸಿಕೊಂಡರು. ಇಂಗ್ಲೆಂಡಿನ ರಾಯಲ್ ಸೊಸೈಟಿ , ರಾಮಾನುಜನ್ ಅವರ ಗಣಿತಶಾಸ್ತ್ರದಲ್ಲಿದ್ದ ಚತುರತೆ ಪ್ರತಿಭೆಯನ್ನ ಗುರುತಿಸಿ ಜೊತೆಗಾರರನ್ನಾಗಿ ಆಯ್ಕೆ ಮಾಡಿದ್ದರು. ಇದರಿಂದ ಅವರ ಆಸಕ್ತಿ ವಿಷಯವಾಗಿದ್ದ ಗಣಿತದ ಅಧ್ಯಯನಕ್ಜೆ ಹೊಸ ಆಯಾಮ ಸಿಕ್ಕಂತಾಯಿತು. ಮುಂದೆ ಶ್ರೀನಿವಾಸ್ ರಾಮಾನುಜನ್ ಗಣಿತಶಾಸ್ತ್ರಜ್ಞರೆನಿಸಿಕೊಂಡರು.

1921 ಎಪ್ರಿಲ್ 26 ರಂದು ಶ್ರೀನಿವಾಸ್ ರಾಮಾನುಜನ್ 34 ನೇ ವಯಸ್ಸಿನಲ್ಲಿ ಇಹಲೋಕ ತ್ಯೇಜಿಸಿದರು.

ಕೇವಲ 34 ವರ್ಷಗಳಲ್ಲಿ ಗಣಿತಲೋಕದಲ್ಲಿ ಅಪ್ರತಿಮ ಸಾಧನೆಗೈದರು. ಭಾರತದ ಇತಿಹಾಸದಲ್ಲಿ ಮಹಾನ್ ಗಣಿತಶಾಸ್ತ್ರಜ್ಞರೆನೆಸಿಕೊಂಡರು. ಭಾರತ ಸರ್ಕಾರ 2012 ರಲ್ಲಿ ಶ್ರೀನಿವಾಸ್ ರಾಮಾನುಜನ್ ಅವರ ಸ್ಮರಣಾರ್ಥ ಡಿಸೆಂಬರ್ 22 ರಂದು ರಾಷ್ಟ್ರೀಯ ಗಣಿತ ದಿನವನ್ನಾಗಿ ಘೋಷಿಸಿತು.

ಕಷ್ಟಕಾರ್ಪಣ್ಯಗಳನ್ನ ಮೆಟ್ಟಿ ತಮ್ಮ ಪ್ರತಿಭಾ ಕೌಶಲ್ಯದಿಂದ ಅಪ್ರತಿಮ ಸಾಧನೆ ಮಾಡಿದ ಶ್ರೀನಿವಾಸ್ ರಾಮಾನುಜನ್ ಸಾಧಕರ ಪಾಲಿಗೆ ಚೈತನ್ಯ ಚಿಲುಮೆಯ ಆದರ್ಶ ವ್ಯಕ್ತಿಯಾಗಿದ್ದಾರೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1092+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4140+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4181+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4238+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4340+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4388+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4420+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4464+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4512+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4525+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4599+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4659+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6879+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6942+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6993+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7049+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7210+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7238+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7368+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7549+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9752+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9917+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9978+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10149+